ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020
ಸ್ವಿಚ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್ಗೆ ಮಹಾನಗರ ಪಾಲಿಕೆ ಪೌರ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಬಾಪೂಜಿಗನರ ಶ್ರೀಗಂಧ ಕಾಲೋನಿಯ ಪಾಲಿಕೆ ಕ್ವಾರ್ಟರ್ಸ್ನಲ್ಲಿ ಘಟನೆ ಸಂಭವಿಸಿದೆ.
ಕೃಷ್ಣಮೂರ್ತಿ (35) ಮೃತ ಪೌರ ಕಾರ್ಮಿಕ. ಬುಧವಾರ ರಾತ್ರಿ ಬಾತ್ರೂಂನಲ್ಲಿ ಸ್ವಚ್ ಆಫ್ ಮಾಡುವಾಗ ಕರೆಂಟ್ ಶಾಕ್ ತಗುಲಿದೆ. ಕೂಡಲೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು.
ಚಿಕಿತ್ಸೆ ಫಲಿಸದೆ ಕೃಷ್ಣಮೂರ್ತಿ ಕೊನೆಯುಸಿರೆಳೆದಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]