ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ಭವಿಷ್ಯ? | 1 ಏಪ್ರಿಲ್‌ 2024

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHUBODAYA-SHIVAMOGGA

ಇನ್ನೊಬ್ಬರ ತಪ್ಪು ಹುಡುಕಲು ತುಂಬಾ ಬುದ್ದಿವಂತಿಕೆ ಬೇಕಾಗಿಲ್ಲ. ಇನ್ನೊಬ್ಬರ ಒಳ್ಳೆಯತನ ಮೆಚ್ಚಿಕೊಳ್ಳಲು ದೊಡ್ಡ ಹೃದಯ ಬೇಕು.


Meshaಮೇಷ

ದಿನಚರಿ ಬದಲಾವಣೆ ಮಾಡಿಕೊಳ್ಳಬೇಕು. ಕಷ್ಟವಾದರೂ ಅದಕ್ಕೆ ಹೊಂದಿಕೊಳ್ಳಬೇಕು. ಗುರು ಹಿರಿಯರಲ್ಲಿ ಗೌರವ ತೋರಿಸಿ. ವ್ಯವಹಾರದ ಸಂದರ್ಭ ಎಚ್ಚರ ವಹಿಸಿ.


Vrushabaವೃಷಭ

ಮುಜುಗರದ ಕಾರಣಕ್ಕೆ ಉತ್ತಮ ಅವಕಾಶ ಕೈತಪ್ಪಲಿದೆ. ಪರರನ್ನು ಪೀಡಿಸುವ ಜನರ ಜೊತೆಗಿನ ಸಂಭಾಷಣೆಯಿಂದ ಪ್ರಯೋಜನ ಆಗುವುದಿಲ್ಲ.


Mithunaಮಿಥುನ

ಮಾಡಿದ ಕೆಲಸದಲ್ಲಿ ಗುಣಮಟ್ಟದ ಕೊರತೆಯಿಂದ ಮನಸಿಗೆ ಸಮಾಧನ ಅನಿಸುವುದಿಲ್ಲ. ಪ್ರಚೋದನೆಗೆ ಒಳಗಾಗದೆ ಉತ್ತಮವಾಗಿ ಕೆಲಸ ಮಾಡಿ.


Karkatakaಕರ್ಕಾಟಕ

ಕನಸನ್ನು ನನಸು ಮಾಡಿಕೊಳ್ಳುವ ಭರದಲ್ಲಿ ಹಣ ವ್ಯಯ ಮಾಡದಿರಿ. ವ್ಯವಸಾಯದಿಂದ ಹೆಚ್ಚು ಆದಾಯ ಕಂಡುಕೊಳ್ಳುವಿರಿ.


Simhaಸಿಂಹ

ಸಿಹಿ ತಿಂಡಿ, ತಿನುಸುಗಳಿಂದ ದೂರವಿರಿ. ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿರುವವರಿಗೆ ಉತ್ತಮ ಅವಕಾಶವಿದೆ.


Kanyaಕನ್ಯಾ

ಮನೆ ಕಾರ್ಯಕ್ರಮದ ಕಾರಣಕ್ಕೆ ನಿತ್ಯದ ವೇಳಾಪಟ್ಟಿ ಬದಲಾಗಲಿದೆ. ನಿದ್ರಾಹೀನತೆ ಸಮಸ್ಯೆಯಿಂದ ಕೆಲಸದ ಸ್ಥಳದಲ್ಲಿ ಸಮಸ್ಯೆಯಾಗಲಿದೆ.


Thulaತುಲಾ

ಉದ್ಯೋಗದಲ್ಲಿ ನಿರೀಕ್ಷಿತ ಫಲಿತಾಂಶಕ್ಕಾಗಿ ಹರಸಾಹಸ ಪಡಬೇಕಾಗುತ್ತದೆ. ಯಾವುದೆ ವಿಷಯದಲ್ಲಿ ಅಸಮರ್ಪಕ ನಿರ್ಧಾರಗಳನ್ನು ಕೈಗೊಳ್ಳದಿರಿ.


Vrushikaವೃಶ್ಚಿಕ

ದೇವರ ಅನುಗ್ರಹದಿಂದ ಜನ ಮತ್ತು ಧನ ಸಹಾಯ ದೊರೆಯಲಿದೆ. ಸ್ವ ಉದ್ಯೋಗಿಗಳಿಗೆ ಅನುಕೂಲ.


Dhanuಧನು

ವಿದ್ಯಾಭ್ಯಾಸದ ಖರ್ಚು, ವೆಚ್ಚ ಹೆಚ್ಚಲಿದೆ. ಕುಟುಂಬದಲ್ಲಿ ಆರ್ಥಿಕ ಸಮಸ್ಯೆ. ಸಂಜೆ ವೇಳೆಗೆ ಸಂತೋಷದ ಸುದ್ದಿ ದೊರೆಯಲಿದೆ.


Makaraಮಕರ

ಮಕ್ಕಳಿಗಾಗಿ ತ್ಯಾಗ ಮಾಡಬೇಕು. ನಾನಾ ಕಾರಣಕ್ಕೆ ಮನಸಿನ ನೆಮ್ಮದಿ ಹಾಳಾಗಲಿದೆ. ಸಹೋದರ ಸಂಬಂಧಿಯ ದುಃಖಕ್ಕೆ ಹೆಗಲಾಗುವಿರಿ.


Kumbaಕುಂಭ

ಇತರರ ಸಂತೋಷಕ್ಕಾಗಿ ನಿಮ್ಮ ಶಕ್ತಿ ವ್ಯಯಿಸಬೇಡಿ. ವಿದ್ಯುತ್ ಉಪಕರಣ ಮಾರಾಟದಿಂದ ಲಾಭ. ನೈಸರ್ಗಿಕ ಸಂಪನ್ಮೂಲ ಸದ್ಬಳಕೆ ಮಾಡಿಕೊಳ್ಳಿ.


Meenaಮೀನ

ಮನಸ್ಸಿಗೆ ಬಂದ ಹಾಗೆ ಹಣ ಖರ್ಚು ಮಾಡಬೇಡಿ. ಪುಸ್ತಕಗಳ ಓದಿನಿಂದ ಉತ್ತಮ ಭವಿಷ್ಯವಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 1, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment