ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA BHAVISHYA | 1 DECEMBER 2024

ಮೇಷ

ವ್ಯರ್ಥವಾಗಿ ಹಣ ಖರ್ಚು ಮಾಡಬೇಡಿ. ತಾಯಿಯ ಕಡೆಯರಿಂದ ಆರ್ಥಿಕ ಶಕ್ತಿ. ಪರಶಿವನ ಆರಾಧನೆಯಿಂದ ನೆಮ್ಮದಿ.

ವೃಷಭ

ಕೈಗಾರಿಕಾ ಕ್ಷೇತ್ರದಲ್ಲಿರುವವರಿಗೆ ಲಾಭ. ಆಧ್ಯಾತ್ಮ ಚಿಂತನೆಯಿಂದ ನೆಮ್ಮದಿ. ಉದ್ಯೋಗ ಸ್ಥಳದಲ್ಲಿ ಸನ್ಮಾನ, ಗೌರವ ಲಭಿಸಲಿದೆ.

ಮಿಥುನ

ಹೊಗಳಿಕೆ ಮಾತುಗಳಿಗೆ ಮರುಳಾಗಬೇಡಿ. ನಿರ್ವಹಣೆ ಕೊರತೆಯಿಂದ ಉದ್ಯೋಗ ಸ್ಥಳದಲ್ಲಿ ಹಿನ್ನಡೆ.

ಕರ್ಕಾಟಕ

ಒಂಟಿತನದಿಂದ ಮಾನಸಿಕ ಒತ್ತಡ. ವಿಷಜಂತುಗಳಿಂದ ಜೀವಕ್ಕೆ ಕುತ್ತು ಬರುವ ಸಾಧ್ಯತೆ.

ಸಿಂಹ

ಮದುವೆ ವಿಷಯದಲ್ಲಿ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗದೆ ಗೊಂದಲ. ಪರಿಶ್ರಮ ಪಟ್ಟರೆ ಉದ್ಯೋಗ ಲಭಿಸಲಿದೆ. ದೇವರ ಪ್ರಾರ್ಥನೆಯಿಂದ ಕೆಲಸ ಕೈಗೂಡಲಿದೆ.

DINA-BHAVISHYA

ಕನ್ಯಾ

ಖರ್ಚು ವೆಚ್ಚ ನಿಭಾಯಿಸಿದರೆ ಭವಿಷ್ಯ ಸುಗಮವಾಗಲಿದೆ. ಕಠಿಣ ಪರಿಶ್ರಮದಿಂದ ಮೇಲಧಿಕಾರಿಗಳ ಮನ ಗೆಲ್ಲುತ್ತೀರಿ.

ತುಲಾ

ಭೂ ವ್ಯವಹಾರದಿಂದ ಲಾಭ ದೊರೆಯಲಿದೆ. ವಿದ್ಯುತ್‌ ಗುತ್ತಿಗೆದಾರರಿಗೆ ಉತ್ತಮ ಅವಕಾಶ ದೊರೆಯಲಿದೆ.

ವೃಶ್ಚಿಕ

ಮನೆಯಲ್ಲಿ ಮಧುರ ಕ್ಷಣ. ಸ್ನೇಹಿತರೊಂದಿಗಿನ ಚರ್ಚೆಯಿಂದ ದೊಡ್ಡ ಸಮಸ್ಯೆಗೆ ಪರಿಹಾರ. ಆಭರಣ ಖರೀದಿ ಯೋಗ.

ಧನು

ಕೆಲಸಗಳಿಗೆ ಅನಿರೀಕ್ಷಿತ ತೊಡಕು. ಶಾಂತಾವಾಗಿದ್ದರೆ ಸಮಸ್ಯೆಗಳು ಪರಿಹಾರವಾಗಲಿದೆ. ಸಣ್ಣಪುಟ್ಟ ವಿಷಯಕ್ಕೂ ಆಳವಾದ ಯೋಚನೆ ಮಾಡುವುದು ಬೇಡ.

ಮಕರ

ಹಿರಿಯ ಅಧಿಕಾರಿಗಳಿಂದ ನಿಂದನೆ ಸಾಧ್ಯತೆ. ಔಷಧಿಗಳ ಬಳಕೆ ಬಗ್ಗೆ ನಿಗಾ ಇರಲಿ. ಕಾಲು ನೋವಿನಿಂದ ನೆಮ್ಮದಿಗೆ ಭಂಗ.

ಕುಂಭ

ಹೂಡಿಕೆಯಿಂದ ಅಧಿಕ ಲಾಭ. ಪರಿಶ್ರಮಕ್ಕೆ ತಕ್ಕ ಆದಾಯ. ಅಪರಿಚಿತ ವ್ಯಕ್ತಿಗಳಿಂದ ಸಂತೋಷ.

ಮೀನ

ರಫ್ತು ವ್ಯಾಪಾರದಲ್ಲಿ ಲಾಭ. ನಿಮ್ಮ ಕಚೇರಿಯಲ್ಲಿ ಕೆಲಸಕ್ಕೆ ಉದ್ಯೋಗಿಗಳು ಸಿಗದ ಸಂಕಷ್ಟ.

ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಗೆ ಮಿನಿಸ್ಟರ್‌ ದಿಢೀರ್‌ ಭೇಟಿ, ಅಧಿಕಾರಿ ಸಸ್ಪೆಂಡ್‌

Dina Bhavishya

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 1, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment