ದಿನ ಭವಿಷ್ಯ | 13 ಜೂನ್‌ 2023 | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ ಭವಿಷ್ಯ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA-BHAVISHYA

Meshaಮೇಷ

ದಿಢೀರ್‌ ಅನಾರೋಗ್ಯ ಸಾಧ್ಯತೆ. ವ್ಯಾಪಾರ, ವ್ಯವಹಾರ ಚನ್ನಾಗಿ ನಡೆಯಲಿದೆ. ಪಾಲುದಾರಿಕೆ ಉದ್ಯಮಕ್ಕೆ ಕೈ ಜೋಡಿಸುವ ಮುನ್ನ ಅನುಭವಿಗಳಿಂದ ಸಲಹೆ ಪಡೆಯುವುದು ಸೂಕ್ತ. ತಂದೆ ತಾಯಿಯಿಂದ ಆಶೀರ್ವಾದ.


Vrushabaವೃಷಭ

ಹಣಕಾಸು ಕೊರತೆ. ತುರ್ತು ಸಂದರ್ಭದಲ್ಲು ಯಾರೂ ನೆರವಿಗೆ ನಿಲ್ಲುವುದಿಲ್ಲ. ಕುಟುಂಬದೊಂದಿಗೆ ವಿರಸ. ಮನೆಯಲ್ಲಿ ಆಶಾಂತ ವಾತಾವರಣ. ವಸ್ತುಗಳ ಖರೀದಿ ವಿಚಾರದಲ್ಲಿ ಸಂಗಾತಿಯೊಂದಿಗೆ ಕಲಹ.


Mithunaಮಿಥುನ

ದುಡುಕು ಮತ್ತು ಆತುರದ ನಿರ್ಧಾರದಿಂದ ನಿರಾಸೆ. ಕೆಲಸಗಳು ಕೈಗೂಡುವುದಿಲ್ಲ. ಸಂಗಾತಿಯೊಂದಿಗೆ ಸಂತೋಷದಿಂದ ಸಮಯ ಕಳೆಯುತ್ತೀರಿ. ಸ್ವಯಂ ವಿಶ್ವಾಸದಿಂದ ಮುಂದೆ ಗೆಲುವು ಸಾಧಿಸುತ್ತೀರ.


Karkatakaಕರ್ಕಾಟಕ

ಆಲೋಚನೆಗಳ ಮೇಲೆ ನಿಯಂತ್ರಣವಿರಲಿ. ಹೊಸ ಬಗೆಯ ಯೋಚನೆಯಿಂದ ನಿಮ್ಮ ವ್ಯಕ್ತಿತ್ವ ವೃದ್ಧಿಯಾಗಲಿದೆ. ಸ್ವತಂತ್ರವಾಗಿ ಹಣ ಸಂಪಾದನೆ ಮಾಡುತ್ತೀರಿ. ದೃಢತೆಯಿಂದ ಸಾಧನೆ ಸಾಧ್ಯ.


Simhaಸಿಂಹ

ದೃಢವಾಗಿ ಕೆಲಸ ಮಾಡಿ. ನಿಮ್ಮ ಮೇಲಿನ ವಿಶ್ವಾಸ ಕಳೆದುಕೊಳ್ಳಬೇಡಿ. ಅವಲಂಬಿತರಾಗಬೇಡಿ. ಸಕಾರಾತ್ಮಕ ಆಲೋಚನೆಗಳಿಂದ ನಿಮ್ಮ ಸಮಸ್ಯೆಗಳಿಂದ ಪಾರಾಗುತ್ತೀರ.

Shivamogga Live Editor Nitin Kaidotlu


Kanyaಕನ್ಯಾ

ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ವಿಳಂಬ ಮಾಡಬೇಡಿ. ಉತ್ತಮ ಫಲಿತಾಂಶ ಲಭಿಸಲಿದೆ. ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಆರೋಗ್ಯ ಸುಧಾರಣೆಗೆ ಕಾರಣವಾಗಲಿದೆ.


Thulaತುಲಾ

ಮಾನಸಿಕ ಒತ್ತಡ. ವ್ಯಾಪಾರದಲ್ಲಿ ಉತ್ತಮ ಪ್ರಗತಿ. ನಿಮ್ಮ ಉದ್ಯಮದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುತ್ತೀರ. ಆಸಕ್ತಿದಾಯಕ ಸಂಗೀತ ಕೇಳುವುದರಿಂದ ಮನಸಿಗೆ ನೆಮ್ಮದಿ.


Vrushikaವೃಶ್ಚಿಕ

ಅಧ್ಯಯನದ ಕಡೆಗೆ ಹೆಚ್ಚು ಗಮನ ಹರಿಸಿ. ಸಮಯ ವ್ಯಯ ಮಾಡುವುದರಿಂದ ಭವಿಷ್ಯದಲ್ಲಿ ಪೆಟ್ಟು. ಬಾಕಿ ಉಳಿದ ಕೆಲಸಗಳ ನಿರ್ವಹಣೆಗೆ ಸಹೋದ್ಯೋಗಿಗಳು ನೆರವಾಗುತ್ತಾರೆ.


Dhanuಧನಸ್ಸು

ಮಾನಸಿಕ ಶಾಂತಿ. ಹಿರಿಯರು ಮತ್ತು ಅನುಭವಿಗಳಿಂದ ಸಲಹೆ ಪಡೆಯುವುದು ಸೂಕ್ತ. ಹೊಸ ಯೋಜನೆ ಜಾರಿಗೊಳಿಸಲು ಸೂಕ್ತ ಸಮಯ. ಪುಸ್ತಕಗಳತ್ತ ಆಸಕ್ತಿ ಬೆಳೆಸಿಕೊಳ್ಳಿ.


Makaraಮಕರ

ದುರ್ಗುಣಗಳಿಂದ ಮುಕ್ತಿ. ಸಾಲ ಮಾಡುವ ಅನಿವಾರ್ಯತೆ. ನಿಮ್ಮ ಜೀವನ ಶೈಲಿ ಬಗ್ಗೆ ಕುಟುಂಬದವರಿಗೆ ಆತಂಕ. ವೈಯಕ್ತಿಕ ಬದುಕಿಗೆ ಸಮಯ ಮೀಸಲಿಡಿ.


Kumbaಕುಂಭ

ಆರೋಗ್ಯದಲ್ಲಿ ಸುಧಾರಣೆ. ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ಕೆಲಸದ ಸ್ಥಳದಲ್ಲಿ ಬಡ್ತಿ ಅಥವಾ ಆರ್ಥಿಕವಾಗಿ ಅನುಕೂಲವಾಗಲಿದೆ.


Meenaಮೀನ

ದಿಢೀರ್‌ ಪ್ರಯಾಣ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಯಾರ ಒತ್ತಡಕ್ಕೂ ಮಣಿಯಬೇಡಿ. ಹಣ ಸಂಪಾದನೆಯ ಕುರಿತು ಹೆಚ್ಚು ಯೋಚನೆ ಮಾಡುವುದು ಒಳಿತು.


DINAKONDU PARIHARA jpgಯಾರ ಮನೆಯಲ್ಲಿ ದೇವರಿಗೆ ಬೆಳ್ಳಿಯ ದೀಪದಲ್ಲಿ ಹಸುವಿನ ತುಪ್ಪ, ಕೊಬ್ಬರಿ ಎಣ್ಣೆ ಅಥವಾ ಸೂರ್ಯಕಾಂತಿ ಎಣ್ಣೆಯಿಂದ ದೀಪ ಹಚ್ಚುತ್ತಾರೆಯೋ, ಅವರಿಗೂ ಮತ್ತು ಆ ಮನೆಯವರಿಗೂ ಅಷ್ಟನಿಧಿ ಹಾಗೂ ನವನಿಧಿ ಪ್ರಾಪ್ತಿಯಾಗುತ್ತದೆ. ದೀಪ ದುರ್ಗಾ ದೇವಿ ಮತ್ತು ಮಹಾಲಕ್ಷ್ಮಿಯು ಅನುಗ್ರಹವಾಗಿ, ಉತ್ತಮ ಜೀವನ ನಡೆಸುತ್ತಾರೆ. ಅಂತಹ ಮನೆಯಲ್ಲಿ ಶಾಂತಿ ನೆಮ್ಮದಿಯ ವಾತಾವರಣವಿರುತ್ತದೆ.

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png“]ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 13, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment