ಮೇಷ
ಆರೋಗ್ಯದ ಬಗ್ಗೆ ಎಚ್ಚರವಿರಲಿ. ಆರೈಕೆಯ ಅಗತ್ಯವಿದೆ. ಹಣದ ಚಲನೆ ಹೆಚ್ಚಾಗಿರುತ್ತದೆ
ವೃಷಭ
ಸಮಸ್ಯೆಯಿಂದ ಹೊರಬರಬೇಕಿದ್ದರೆ ಹೊಂದಾಣಿಕೆ ಬೇಕು. ನಿಜ ತನದಿಂದ ಇರಿ. ಹಿತ ಶತೃಗಳು ಹೆಚ್ಚಾಗುವ ಸಾಧ್ಯತೆ.
![]() |
ಮಿಥುನ
ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತೀರಿ.
ಕರ್ಕಾಟಕ
ಸ್ನೇಹಿತರ ಶೀತಲ ವರ್ತನೆ ನಿಮ್ಮ ಮನಸ್ಸಿಗೆ ನೋವುಂಟು ಮಾಡುತ್ತದೆ. ಆದರೆ ಶಾಂತವಾಗಿರಲು ಪ್ರಯತ್ನಿಸಿ.
ಸಿಂಹ
ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲು ಒಳ್ಳೆಯ ದಿನ. ಗಡಿಬಿಡಿ ಪ್ರಯಾಣ.
ಕನ್ಯಾ
ಧ್ಯಾನ ಮತ್ತು ಆತ್ಮ ಸಾಕ್ಷಾತ್ಕಾರ ಪ್ರಯೋಜನಕಾರಿ ಆಗಬಹುದು. ಹಣದ ಸಂಬಂಧ ಸಮಸ್ಯೆ ಪರಿಹಾರವಾಗುತ್ತದೆ.
ತುಲಾ
ಸಂಶಯಾಸ್ಪದ ಹಣಕಾಸು ವ್ಯವಹಾರದಲ್ಲಿ ಸಿಕ್ಕಿಕೊಳ್ಳಬಹುದು ಎಚ್ಚರಿಕೆ.
ವೃಶ್ಚಿಕ
ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ. ಧ್ಯಾನ ಮತ್ತು ಯೋಗ ಲಾಭ ತರುತ್ತದೆ.
ಧನಸ್ಸು
ನೀವು ವಿರಾಮದ ಸಂತೋಷನ್ನು ಅನುಭವಿಸುತ್ತಿದ್ದೀರಿ. ನಿಮ್ಮ ಅಮೂಲ್ಯ ವಸ್ತು ಕಳುವಾಗುವ ಸಾಧ್ಯತೆ ಇದೆ.
ಮಕರ
ನಿಮ್ಮ ಭಾವನೆಗಳು ಅದರಲ್ಲಿಯ ವಿಶೇಷವಾಗಿ ಕೋಪವನ್ನು ನಿಯಂತ್ರಿಸಲು ಪ್ರಯತ್ನಿಸಿ.
ಕುಂಭ
ಮನೆಯಲ್ಲಿ ಕೆಲಸ ಮಾಡುವಾಗ ವಿಶೇಷ ಎಚ್ಚರ. ಮನೆಯ ಯಾವುದೇ ವಸ್ತುವಿನಿಂದ ಸಮಸ್ಯೆ ಎದುರಾಗಬಹುದು.
ಮೀನ
ಹೆಚ್ಚು ಆಶಾವಾದಿಯಾಗಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200