
ಮೇಷ
ಆರೋಗ್ಯದ ಬಗ್ಗೆ ಎಚ್ಚರವಿರಲಿ. ಆರೈಕೆಯ ಅಗತ್ಯವಿದೆ. ಹಣದ ಚಲನೆ ಹೆಚ್ಚಾಗಿರುತ್ತದೆ
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವೃಷಭ
ಸಮಸ್ಯೆಯಿಂದ ಹೊರಬರಬೇಕಿದ್ದರೆ ಹೊಂದಾಣಿಕೆ ಬೇಕು. ನಿಜ ತನದಿಂದ ಇರಿ. ಹಿತ ಶತೃಗಳು ಹೆಚ್ಚಾಗುವ ಸಾಧ್ಯತೆ.
ಮಿಥುನ
ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತೀರಿ.
ಕರ್ಕಾಟಕ
ಸ್ನೇಹಿತರ ಶೀತಲ ವರ್ತನೆ ನಿಮ್ಮ ಮನಸ್ಸಿಗೆ ನೋವುಂಟು ಮಾಡುತ್ತದೆ. ಆದರೆ ಶಾಂತವಾಗಿರಲು ಪ್ರಯತ್ನಿಸಿ.
ಸಿಂಹ
ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲು ಒಳ್ಳೆಯ ದಿನ. ಗಡಿಬಿಡಿ ಪ್ರಯಾಣ.
ಕನ್ಯಾ
ಧ್ಯಾನ ಮತ್ತು ಆತ್ಮ ಸಾಕ್ಷಾತ್ಕಾರ ಪ್ರಯೋಜನಕಾರಿ ಆಗಬಹುದು. ಹಣದ ಸಂಬಂಧ ಸಮಸ್ಯೆ ಪರಿಹಾರವಾಗುತ್ತದೆ.
ತುಲಾ
ಸಂಶಯಾಸ್ಪದ ಹಣಕಾಸು ವ್ಯವಹಾರದಲ್ಲಿ ಸಿಕ್ಕಿಕೊಳ್ಳಬಹುದು ಎಚ್ಚರಿಕೆ.
ವೃಶ್ಚಿಕ
ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ. ಧ್ಯಾನ ಮತ್ತು ಯೋಗ ಲಾಭ ತರುತ್ತದೆ.
ಧನಸ್ಸು
ನೀವು ವಿರಾಮದ ಸಂತೋಷನ್ನು ಅನುಭವಿಸುತ್ತಿದ್ದೀರಿ. ನಿಮ್ಮ ಅಮೂಲ್ಯ ವಸ್ತು ಕಳುವಾಗುವ ಸಾಧ್ಯತೆ ಇದೆ.
ಮಕರ
ನಿಮ್ಮ ಭಾವನೆಗಳು ಅದರಲ್ಲಿಯ ವಿಶೇಷವಾಗಿ ಕೋಪವನ್ನು ನಿಯಂತ್ರಿಸಲು ಪ್ರಯತ್ನಿಸಿ.
ಕುಂಭ
ಮನೆಯಲ್ಲಿ ಕೆಲಸ ಮಾಡುವಾಗ ವಿಶೇಷ ಎಚ್ಚರ. ಮನೆಯ ಯಾವುದೇ ವಸ್ತುವಿನಿಂದ ಸಮಸ್ಯೆ ಎದುರಾಗಬಹುದು.
ಮೀನ
ಹೆಚ್ಚು ಆಶಾವಾದಿಯಾಗಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದೆ.
ತಾಮ್ರದ ಪಾತ್ರೆಯಲ್ಲಿ ನೀರು ತುಂಬಿಸಿ ಮಲಗುವ ಮುನ್ನ ತಲೆಯ ಬಳಿ ಇಟ್ಟು ಮಲಗಿ. ಬೆಳಗ್ಗೆ ಎದ್ದು ಯಾವುದಾದರೂ ಗಿಡಕ್ಕೆ ಆ ನೀರು ಹಾಕಿ. ಕನಿಷ್ಠ 11 ಅಥವಾ 43 ದಿವಸ ಮಾಡಿ. ದೈಹಿಕ ಸಮಸ್ಯೆ ದೂರಾಗುತ್ತದೆ.
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು

ಮೇಷ
ವೃಷಭ
ಮಿಥುನ
ಕರ್ಕಾಟಕ
ಸಿಂಹ
ಕನ್ಯಾ
ತುಲಾ
ವೃಶ್ಚಿಕ
ಧನಸ್ಸು
ಮಕರ
ಕುಂಭ
ಮೀನ



