ದಿನ ಭವಿಷ್ಯ | 18 ಡಿಸೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA BHAVISHYA, 18 DECEMBER 2024

ಮೇಷ

ಆಸ್ತಿ ಖರೀದಿಗೆ ದೃಢ ನಿರ್ಧಾರ. ಕುಟುಂಬದ ನೆರವು ಪಡೆದು ಹೆಜ್ಜೆ ಇರಿಸುವುದು ಸೂಕ್ತ.

ವೃಷಭ

ದೂರ ಪ್ರಯಾಣ ಸಾ‍ಧ್ಯತೆ. ಪ್ರವಾಸದ ಯೋಜನೆಗಳು ಫಲ ಕೊಡಲಿವೆ. ಬರಹಗಾರರಿಗೆ ಅನುಕೂಲಕರ ವಾತಾವರಣ.

ಮಿಥುನ

ಸಂಕಷ್ಟದಲ್ಲಿರುವ ಸ್ನೇಹಿತರಿಗೆ ನೆರವಿನ ಹಸ್ತ ಚಾಚುವುದು ಒಳಿತು. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನ ವಹಿಸಿ.

ಕರ್ಕಾಟಕ

ಸಂಬಂಧಿಯೊಬ್ಬರ ನಿಧನದ ಸುದ್ದಿ ತಲುಪುವ ಸಾಧ್ಯತೆ. ವಿದ್ಯಾರ್ಥಿಗಳು ಓದು, ಬರಹದ ಕಡೆಗೆ ಹೆಚ್ಚು ಗಮನ ವಹಿಸುವುದು ಸೂಕ್ತ. 

ಸಿಂಹ

ಸಮಸ್ಯೆಗಳ ಬಗ್ಗೆ ಹೆಚ್ಚು ಆಲೋಚಿಸುವ ಬದಲು ಪರಿಹಾರದ ಕುರಿತು ಚಿಂತಿಸಿ. ಇತರರಿಗೆ ಸಮಸ್ಯೆ ಉಂಟು ಮಾಡುವ ಯೋಚನೆ ಸಲ್ಲ.

DINA-BHAVISHYA

ಕನ್ಯಾ

ಕೆಲಸ ದೊರೆಯಲಿದೆ. ಭವಿಷ್ಯದ ಆದಾಯಕ್ಕೆ ಅಡ್ಡಿ, ಆತಂಕವಿಲ್ಲ. ಸ್ವಂತ ವ್ಯಾಪಾರ ಆರಂಭಿಸುವ ಯೋಚನೆಯಲ್ಲಿ ಇರುವವರಿಗೆ ಸ್ನೇಹಿತರ ನೆರವು ದೊರೆಯುವ ಸಂಭವ.

ತುಲಾ

ನೆರೆ – ಹೊರೆಯವರ ಜೊತೆ ದೊಡ್ಡ ಮಟ್ಟದ ಭಿನ್ನಾಭಿಪ್ರಾಯ. ಸಣ್ಣ ಪುಟ್ಟ ವಿಚಾರಕ್ಕೂ ಕೋಪಗೊಳ್ಳುವ ಸಂಭವ.

ವೃಶ್ಚಿಕ

ಕೆಲಸದ ಸಂದರ್ಭ ವೈಯಕ್ತಿಕ ಸಮಸ್ಯೆಗಳ ಕುರಿತು ಯೋಚಿಸದಿರಿ. ಉದ್ಯೋಗ ಸ್ಥಳದಲ್ಲಿ ಹೊಸ ಅವಕಾಶಗಳು ದೊರೆಯುವ ಸಂಭವ.

ಧನು

ಹೊಸ ಯೋಜನೆಗಳು, ಅವುಗಳ ಬೆಳವಣಿಗೆ ಕುರಿತು ಆಪ್ತರ ಜೊತೆ ಚರ್ಚಿಸಿ. ಖಾದಿ ಉದ್ಯಮದವರಿಗೆ ನೆರವು ದೊರೆಯಲಿದೆ.

ಮಕರ

ಅನಾವಶ್ಯಕ ಅನುಮಾನಗಳನ್ನು ದೂರಗೊಳಿಸಿ. ರಾಜಕೀಯದವರ ನೆರವಿನಿಂದ ಉದ್ಯೋಗ ಲಭ್ಯ.

ಕುಂಭ

ಹಿಂದಿನ ನಿರ್ಧಾರಗಳಿಂದ ವ್ಯವಹಾರದಲ್ಲಿ ಒಳಿತಾಗಲಿದೆ. ಹಣ ಸಂಪಾದನೆಗೆ ಇರುವ ಅಡೆತಡೆ ದೂರಾಗಲಿದೆ.

ಮೀನ

ಉದ್ಯೋಗದಲ್ಲಿ ಅನಿರೀಕ್ಷಿತ ಬೆಳವಣಿಗೆ. ಹವ್ಯಾಸಗಳಿಂದ ಮನಸಿಗೆ ತುಸು ನೆಮ್ಮದಿ. ಕುಟುಂಬದೊಂದಿಗೆ ತಾಳ್ಮೆಯಿಂದ ವರ್ತಿಸುವುದು ಸೂಕ್ತ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸೂಪರ್‌ ಮಾರ್ಕೆಟ್‌ಗಳ ಟ್ರೆಂಡ್‌ ಜೋರು, ನಿತ್ಯ ಸಾವಿರ ಸಾವಿರ ಗ್ರಾಹಕರು, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 18, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment