ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಮೇಷ
ಇಂದು ನೀವು ಪ್ರಮುಖ ನಿರ್ಧಾರ ಕೈಗೊಳ್ಳಬೇಕು. ಇದು ನಿಮ್ಮನ್ನು ಒತ್ತಡ ಹಾಗೂ ಉದ್ವೇಗಕ್ಕೆ ಒಳಪಡಿಸುತ್ತದೆ.
ವೃಷಭ
ನಿಮ್ಮ ದೈಹಿಕ ರಚನೆ ಕಾಯ್ದುಕೊಳ್ಳಲು ಕೆಲವು ಕ್ರೀಡೆಯನ್ನು ನೀವು ಆನಂದಿಸುತ್ತೀರಿ. ನಿಮ್ಮ ಹಣ ಕಳ್ಳತನವಾಗುವ ಸಾಧ್ಯತೆ ಇದೆ.
ಮಿಥುನ
ಆರೋಗ್ಯ ದೃಷ್ಟಿಯಲ್ಲಿ ಉತ್ತಮ ದಿನ. ನಿಮ್ಮ ಹರ್ಷ ಚಿತ್ತದ ಮನಸ್ಸು ನಿಮಗೆ ಆನಂದವನ್ನು, ಆತ್ಮವಿಶ್ವಾಸ ನೀಡುತ್ತದೆ.
ಕರ್ಕಾಟಕ
ನಿಮ್ಮ ಆರೋಗ್ಯ ಸುಧಾರಣೆ ಆಗಲಿದೆ. ಸಂಬಂಧಿಕರಿಂದ ಯಾವುದಾದರು ಉಡುಗೊರೆ ಬರಬಹುದು.
ಸಿಂಹ
ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಯಾವುದಾದರು ಸಾಮಾಜಿಕ ಸಭೆಗೆ ಹಾಜರಾಗಿ. ಅನಿರೀಕ್ಷಿತವಾದ ಸಿಹಿ ಸುದ್ದಿ ಇಡೀ ಕುಟುಂಬವನ್ನು ಖುಷಿ ಪಡಿಸುತ್ತದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಕನ್ಯಾ
ನಿಮ್ಮ ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತೀರಿ. ಜೀವನದಲ್ಲಿ ಹಣಕಾಸಿನ ಪ್ರಾಮುಖ್ಯತೆ ಅರ್ಥ ಮಾಡಿಕೊಳ್ಳುತ್ತೀರಿ.
ತುಲಾ
ನಿಮ್ಮ ತಾಯಿ ತಂದೆಯ ಆರೋಗ್ಯಕ್ಕೆ ಇಂದು ನೀವು ಸಾಕಷ್ಟು ಹಣ ಖರ್ಚು ಮಾಡಿಕೊಳ್ಳಬಹುದು. ಇದು ನಿಮ್ಮ ಹಣಕಾಸಿನ ಸ್ಥಿತಿಯನ್ನು ಹದಗೆಡಿಸುತ್ತದೆ.
ವೃಶ್ಚಿಕ
ಲೆಕ್ಕವಿಲ್ಲದಷ್ಟು ಗಾಬರಿಗಳು ನಿಮ್ಮ ಪ್ರತಿರೋಧಕ ಶಕ್ತಿ ಮತ್ತು ಆಲೋಚನಾ ಶಕ್ತಿಯನ್ನು ದುರ್ಬಲಗೊಳಿಸಬಹುದು.
ಧನಸ್ಸು
ಹಣ ಗಳಿಕೆಯ ಹೊಸ ಅವಕಾಶಗಳು ಲಾಭದಾಯಕವಾಗಿರುತ್ತದೆ.
ಮಕರ
ಸೋಂಬೇರಿಯಾಗಿ ಕುಳಿತುಕೊಳ್ಳುವ ಅಭ್ಯಾಸ ಮಾನಸಿಕ ಶಾಂತಿಗೆ ಮಾರಕವಾಗಬಹುದು. ಹಣದ ಪರಿಸ್ಥಿತಿ ಸುಧಾರಿಸಬಹುದು.
ಕುಂಭ
ಉದ್ಯಮದಲ್ಲಿನ ಯಶಸ್ಸು ನಿಮ್ಮ ಆತ್ಮ ವಿಶ್ವಾಸ ಹೆಚ್ಚಿಸುತ್ತದೆ. ಕುಟುಂಬದಲ್ಲಿ ನಿಮ್ಮ ಸರ್ವಾಧಿಕಾರಿ ಧೋರಣೆ ಬದಲಾಯಿಸಿಕೊಳ್ಳಿ.
ಮೀನ
ನಿಮ್ಮಲ್ಲಿ ಮಗುವಿನಂತಹ ಸ್ವಭಾವ ಕಾಣಿಸಿಕೊಳ್ಳುತ್ತದೆ. ನೀವು ಆಹ್ಲಾದಕಾರಿ ಮನಸ್ಥಿತಿಯಲ್ಲಿ ಇರುತ್ತೀರಿ. ನಿಮ್ಮ ಸಂಗಾತಿಯ ಆರೋಗ್ಯ ಹಾಳಾಗಬಹುದು.
ಜೇನು ತುಪ್ಪ ಅಥವಾ ಸಿಂಧೂರವನ್ನು ಸುರಿಯಿರಿ. ಮಂಗಳವಾರ ಈ ಕೆಲಸ ಮಾಡುವುದು ಉತ್ತಮ. ಇದು ಎಲ್ಲ ರೀತಿಯ ಕುಜ ದೋಷ ತೊಳೆದು ಹಾಕುತ್ತದೆ. ಇಡೀ ವರ್ಷ ನಿಮಗೆ ಉತ್ತಮವಾಗಿರುತ್ತದೆ.
ಈ ರಾಶಿಯವರು ಇವತ್ತು ಹಣಕಾಸು ಸಮಸ್ಯೆಯಲ್ಲಿ ಸಿಕ್ಕಿಬೀಳುವ ಸಾಧ್ಯತೆ ಇದೆ | ದಿನ ಭವಿಷ್ಯ | 17 ಮೇ 2023
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು



ಮೇಷ
ವೃಷಭ
ಮಿಥುನ
ಕರ್ಕಾಟಕ
ಸಿಂಹ
ಕನ್ಯಾ
ತುಲಾ
ವೃಶ್ಚಿಕ
ಧನಸ್ಸು
ಮಕರ
ಕುಂಭ
ಮೀನ



