ದಿನ ಭವಿಷ್ಯ | 2 ಜೂನ್‌ 2023 | ಯಾವ್ಯಾವ ರಾಶಿಯವರಿಗೆ ಇವತ್ತು ಹೇಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA-BHAVISHYA

Meshaಮೇಷ

ದೀರ್ಘ ಪ್ರಯಾಣ ಸಂಭವ. ಹಣಕಾಸು ಹೂಡಿಕೆಯತ್ತ ಗಮನ ಕೊಡಿ. ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ ಸರಿಯಾದ ಗೌರವ ಸಿಗುತ್ತಿಲ್ಲ. ಗಟ್ಟಿಯಾಗಿ ಮಾತನಾಡಿದರಷ್ಟೆ ನಿಮ್ಮ ಕೆಲಸಕ್ಕೆ ಗೌರವ ಲಭಿಸಲಿದೆ.


Vrushabaವೃಷಭ

ಆರೋಗ್ಯ ಕುರಿತು ಗಮನ ವಹಿಸಿ. ಜೀವನ ಶೈಲಿ ಬದಲಾಯಿಸಿಕೊಳ್ಳುವತ್ತ ಗಂಭೀರ ಚಿಂತನೆ. ಹೆಚ್ಚು ಪ್ರಸನ್ನರಾಗಿರುತ್ತೀರ. ಕೆಲಸ ಕಾರ್ಯಗಳು ಸುಲಭವಾಗಿ ಸಾಗಲಿವೆ.


Mithunaಮಿಥುನ

ಸೇವಿಸುವ ಆಹಾರದ ಮೇಲೆ ನಿಗಾ ಇರಲಿ. ಒತ್ತಡದ ದಿನದ ಕಾರಣಕ್ಕೆ ಕುಟುಂಬದವರ ಮೇಲೆ ಸಿಡುಕು. ಸಾಲಗಾರರ ಕಾಟ. ಸಾಲ ತೀರಿಸುವ ಅವಕಾಶ. ಹಣಕಾಸು ವಿಚಾರದಲ್ಲಿ ತುಸು ನೆಮ್ಮದಿ.


Karkatakaಕರ್ಕಾಟಕ

ನೀವು ಇಷ್ಟಪಡುವ ತಾಣವೊಂದಕ್ಕೆ ಪ್ರವಾಸ ಕೈಗೊಳ್ಳಲು ಯೋಜನೆ ಸಿದ್ದಪಡಿಸಿಕೊಳ್ಳುತ್ತೀರಿ. ಈ ದಿನ ಯಾರಿಗು ಕೈ ಸಾಲ ಕೊಡಬೇಡಿ. ಸಂಗಾತಿಗೆ ವಿಶೇಷ ಉಡುಗೊರೆ ನೀಡಿ, ಖುಷಿಪಡಿಸಿ. ಕೆಲಸದ ಸ್ಥಳದಲ್ಲಿ ಮೆಚ್ಚುಗೆ.


Simhaಸಿಂಹ

ಕೆಲಸದ ಕುರಿತು ನಿಮ್ಮ ದೃಷ್ಟಿಕೋನ ಬದಲಿಸಿಕೊಂಡರೆ ಆದಾಯ ಹೆಚ್ಚಲಿದೆ. ಒಂಟಿತನ ಕಾಡಲಿದೆ. ವಾರಾಂತ್ಯದ ಪ್ರಯಾಣಕ್ಕೆ ಸಜ್ಜಾಗಿ. ಹಣ ಖರ್ಚು ಮಾಡುವಾಗ ಎಚ್ಚರವಿರಲಿ.


Kanyaಕನ್ಯಾ

ಕೆಲಸ, ಸ್ನೇಹಿತರು, ಕುಟುಂಬಕ್ಕೆ ಸಮಯ ಹೊಂದಾಣಿಕೆ ಕಷ್ಟವಾಗಲಿದೆ. ಕಚೇರಿಯಲ್ಲಿನ ಸಣ್ಣ ತಪ್ಪು ನಿಮ್ಮ ಉದ್ಯೋಗದ ಮೇಲೆ ಪ್ರಭಾವ ಬೀರಲಿದೆ. ಪ್ರತಿ ಕ್ಷಣವನ್ನು ಆನಂದಿಸಿ. ಹೊಸ ವ್ಯಕ್ತಿಗಳ ಪರಿಚಯ ಸಾಧ್ಯತೆ.


Thulaತುಲಾ

ಚರ್ಮ ಸಂಬಂಧಿ ಸಮಸ್ಯೆ ಉಂಟಾಗಲಿದೆ. ಬಾಜಿ ಕಟ್ಟುವುದರಿಂದ ಹಣ ನಷ್ಟವಾಗಲಿದೆ. ಪ್ರವಾಸ ಕೈಗೊಳ್ಳುವ ಉದ್ದೇಶ ಹೊಂದಿದ್ದರೆ ಈಗಲೆ ಯೋಜನೆ ಸಿದ್ಧಪಡಿಸಿಕೊಳ್ಳಿ. ಇದರಿಂದ ಖರ್ಚು ಕಡಿಮೆಯಾಗಲಿದೆ.


Vrushikaವೃಶ್ಚಿಕ

ಅನಿರೀಕ್ಷಿತವಾಗಿ ಹಣ ಕೈ ಸೇರಲಿದೆ. ಒಂಟಿತನದ ಅಪೇಕ್ಷೆ. ವ್ಯಾಪಾರ, ವ್ಯವಹಾರ ಮಾಡುತ್ತಿರುವವರಿಗೆ ಲಾಭವಾಗಲಿದೆ. ವ್ಯಾಯಾಮದಿಂದ ದೇಹದ ಆರೋಗ್ಯ ಸುಧಾರಣೆ.


Dhanuಧನು

ಹೊಸಬರ ಪರಿಚಯದಿಂದ ವ್ಯಾಪಾರ, ವ್ಯವಹಾರಕ್ಕೆ ಅನುಕೂಲ. ಮಾತಿಗೆ ಮರಳಾಗದೆ ಸತ್ಯಾಸತ್ಯತೆ ಪರಿಶೀಲಿಸಿ ಒಪ್ಪಂದಗಳಿಗೆ ಮುಂದಾಗಿ. ಮಕ್ಕಳೊಂದಿಗೆ ಕಿರು ಪ್ರವಾಸ ಸಾಧ್ಯತೆ.


Makaraಮಕರ

ಪತಿ ಅಥವಾ ಪತ್ನಿ ಜೊತೆಗೆ ಮುಕ್ತವಾಗಿ ಮಾತನಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ. ವಿಶ್ರಾಂತಿಯ ಅಗತ್ಯವಿದೆ. ಆರೋಗ್ಯದ ಕಡಗೆ ಗಮನ ವಹಿಸಿ.


Kumbaಕುಂಭ

ತುರ್ತು ಹಣಕ್ಕಾಗಿ ಸ್ನೇಹಿತರೊಬ್ಬರಿಂದ ಬೇಡಿಕೆ. ನಂಬಕೆಗೆ ಅರ್ಹವಾಗಿದ್ದರಷ್ಟೆ ಹಣ ಕೊಡುವುದು ಸೂಕ್ತ. ತಣ್ಣನೆ ಆಹಾರ ಸೇವನೆ ಬೇಡ. ನಿಮ್ಮ ಕುರಿತು ನೀವು ಹೆಚ್ಚು ಯೋಚಿಸುವುದು ಒಳಿತು.


Meenaಮೀನ

ಸಂಗಾತಿಯೊಂದಿಗೆ ಸುಳ್ಳು ಹೇಳಬೇಡಿ. ನಿಮ್ಮ ಸಾಧನೆಯಲ್ಲಿ ಸಹೋದ್ಯೋಗಿಗಳ ಪಾಲುದಾರರಾಗಲು ಮುಂದಾಗುತ್ತಾರೆ. ಅವಕಾಶ ಕೊಡಬೇಡಿ. ಭುಜಕ್ಕೆ ಪೆಟ್ಟು ಬೀಳುವ ಸಾಧ್ಯತೆ. ಎಚ್ಚರದಿಂದಿರಿ.


DINAKONDU PARIHARA jpgಸಂಜೆ ವೇಳೆ ಮನೆಯಲ್ಲಿ ತಪ್ಪದೆ ಪೂಜೆ ಮಾಡಬೇಕು. ಸಂಜೆ ದೇವರ ಪೂಜೆ ಮಾಡಿ, ದೀಪ ಹಚ್ಚುವ ಸಮಯದಲ್ಲಿ ಮುಂಭಾಗದಲ್ಲಿರುವ ಬಾಗಿಲನ್ನು ತೆರೆದು ಮನೆಯ ಹಿಂಭಾಗದಲ್ಲಿರುವ ಬಾಗಿಲನ್ನು ಮುಚ್ಚಬೇಕು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment