ದಿನ ಭವಿಷ್ಯ | 2 ಅಕ್ಟೋಬರ್ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA BHAVISHYA, 2 OCTOBER 2024

ಮೇಷ : ಆರೋಗ್ಯದ ಬಗ್ಗೆ ಗಮನ ಅಗತ್ಯ. ಅನಗತ್ಯ ಖರ್ಚಿಗೆ ದಾರಿ ಇದೆ. ಮನೆಯಲ್ಲಿ ಸ್ವಲ್ಪ ನೆಮ್ಮದಿ. ಗಣೇಶನಿಗೆ ಪಂಚಾಮೃತ ಅಭಿಷೇಕ ಮಾಡಿಸಿ.

ಶುಭ ಸಂಖ್ಯೆ: 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ

ವೃಷಭ : ಬುದ್ದಿ ಬಲೋ ಯಶೋ ಧೈರ್ಯಃ. ನಿಮ್ಮ ಬುದ್ಧಿಯಿಂದ ಧೈರ್ಯದಿಂದ ಒಳ್ಳೆಯದಿದೆ. ಪಂಚಮದ ಕಾಟ. ಮಕ್ಕಳು ಕಿರಿಕಿರಿ ಮಾಡಿಯಾರು. ಆಲಸ್ಯದಿಂದ ಉದ್ಯೋಗ ತೊಂದರೆ. ಆಂಜನೇಯನಿಗೆ ಪೂಜೆ ಮಾಡಿಸಿ.

ಶುಭ ಸಂಖ್ಯೆ : 2-7-10-11 ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು

ಮಿಥುನ : ಮಾತಿನಿಂದ ಕೆಲಸವಾಗುವುದಿಲ್ಲ. ಅಂಗಾರಕನ ಅಡಚಣೆ. ಕೈಗೆ ಬಂದ ತುತ್ತು ಬಾಯಿಗೆ ಬರುವುದು ಕಷ್ಟ. ಏಳಿಗೆಗಾಗಿ ನಾಗನಿಗೆ ಹರಿದ್ರಾಭಿಷೇಕ ಮಾಡಿಸಿ.

ಶುಭ ಸಂಖ್ಯೆ : 5-6-10 ಬಣ್ಣ : ಹಳದಿ-ಕೆಂಪು-ಹಸಿರು

ಕರ್ಕ : ಚಂದ್ರ ಮಿತ್ರನೊಂದಿಗೂ ಶತೃವೊಂದಿಗೂ ಇದ್ದಾನೆ. ಯೋಚಿಸಿ. ಎದುರು ಇದ್ದವರು ಮಿತ್ರರೂ ಹೌದು ಶತೃವೂ ಹೌದು. ಮಾತು ಕಡಿಮೆ ಇರಲಿ. ಆರೋಗ್ಯ ಉತ್ತಮವಿದೆ. ನಾಗನ ಆರಾಧನೆ ಮಾಡಿ.

ಶುಭ ಸಂಖ್ಯೆ 4-5-1 ಬಣ್ಣ : ಬಿಳಿ-ಕೆಂಪು-ಕೇಸರಿ

ಸಿಂಹ : ದೇಹಾರೋಗ್ಯ ಕಡಿಮೆ. ಕೆಲಸದ ಒತ್ತಡ. ರಾಹು ಕಿರಿಕಿರಿ ಮಾಡುತ್ತಾನೆ. ಯೋಚನಾ ಶಕ್ತಿ ಕಡಿಮೆ. ನಾಗನಿಗೆ ಪೂಜೆ ಮಾಡಿ.

ಶುಭ ಸಂಖ್ಯೆ : 5-6-9-11 ಬಣ್ಣ : ಕೆಂಪು-ಬಿಳಿ

SANDESH-UPADHYA-DINA-BHAVISHYA-SHIMOGA

ಕನ್ಯಾ : ಒತ್ತಡ ಬಹಳವಿದೆ. ಅಮಾವಾಸ್ಯೆ ಬೇರೆ. ಗಣೇಶನಿಗೆ ಪಂಚಾಮೃತ ಮಾಡಿಸಿ. ಕುಲದೇವರ ಪೂಜೆ ಮಾಡಿ. ಮನಸ್ಸಿಗೆ ನೋವು. ಆತಂಕ. ಎಲ್ಲಾ ಕಡಿಮೆ ಆಗುತ್ತದೆ.

ಶುಭ ಸಂಖ್ಯೆ : 7-10-11-03 ಬಣ್ಣ : ಕೆಂಪು-ನೀಲಿ-ಬೂದು

ತುಲಾ : ಅಂದುಕೊಂಡ ಕೆಲಸ ಮುಗಿಯುತ್ತದೆ. ದೇವರ ದಯೆಯಿದೆ. ಆರರ ರಾಹು ನೋವು ನೀಡುತ್ತಾನೆ. ಅಧಿಕ ಖರ್ಚು.

ಶುಭ ಸಂಖ್ಯೆ : 8-9-4 ಬಣ್ಣ : ನೀಲಿ-ಬಿಳಿ-ಬೂದು

ವೃಶ್ಚಿಕ : ಎಂಟರಲ್ಲಿ ಕುಜ ಬಂಟನಂತೆ ಕೆಲಸ ಮಾಡಿಸುತ್ತಾನೆ. ಮಾತೇ ಬಂಡವಾಳ. ಲಾಭವಿಲ್ಲದಿದ್ದರೂ ಅರಾಮಾದ ಜೀವನ ಇಂದು. ಗಣೇಶನಿಗೆ 21 ನಮಸ್ಕಾರ ಮಾಡಿ.

ಶುಭ ಸಂಖ್ಯೆ : 8-1-5 ಬಣ್ಣ : ಕೆಂಪು-ಬಿಳಿ-ಕೇಸರಿ

ಧನು : ಸಹೋದರ ಸಮಾಗಮ. ಹಿತವಿದೆ. ತಾಯಿಯ ಆರೋಗ್ಯದ ಬಗ್ಗೆ ಗಮನವಿರಲಿ. ಅದೃಷ್ಟ ಸ್ವಲ್ಪ. ಸೂರ್ಯ ದೇವರ ಪ್ರಾರ್ಥನೆ ಮಾಡಿ.

ಶುಭಸಂಖ್ಯೆ : 9-12-04 ಬಣ್ಣ : ಕೇಸರಿ-ಬಿಳಿ

ಮಕರ : ಭಾಗ್ಯೋದಯ ನಷ್ಟ. ಆರೋಗ್ಯ ಉತ್ತಮ. ಮನೆಯಲ್ಲಿ ಅನುಕೂಲಕರ ವಾತಾವರಣ.. ಹುರಳಿ ದಾನ ಮಾಡಿ.

ಶುಭ ಸಂಖ್ಯೆ : 10-11-02 ಬಣ್ಣ : ನೀಲಿ-ಬೂದು-ಕಪ್ಪು

ಕುಂಭ : ಆರ್ಥಿಕ ಚೇತರಿಕೆ ಕಷ್ಟ. ಅಷ್ಟಮದ ಕೇತುವಿನಿಂದ ತೊಂದರೆ ಜೊತೆ ಮನಸ್ತಾಪ ಇದೆ. ಗುರು ದೃಷ್ಟಿ ಇದೆ. ಈಶ್ವರನ ಪ್ರಾರ್ಥನೆ ಮಾಡಿ.

ಶುಭ ಸಂಖ್ಯೆ : 11-03-06 ಬಣ್ಣ : ನೀಲಿ-ಬೂದು

ಮೀನ : ಯೋಚನೆ ದಾರಿ ತಪ್ಪಿಸುತ್ತದೆ. ಅನ್ಯರ ಸಹವಾಸ ಬೇಡ. ಮನೆಯೊಡತಿಯೊಂದಿಗೆ ವಾದ. ನಾಗನ ಆರಾಧನೆ ಮಾಡಿ.

ಶುಭ ಸಂಖ್ಯೆ : 12-1-8-5 ಬಣ್ಣ : ಕೇಸರಿ-ಬಿಳಿ-ಕೆಂಪು

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳುಳ್ಳಿಗಾಗಿ ಅಧಿಕಾರಿಗಳ ದಾಳಿ, ಸ್ಯಾಂಪಲ್‌ ಸಂಗ್ರಹ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment