| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
DINA BHAVISHYA, 26 AUGUST 2024
ಮೇಷ : ಮನೋಸ್ಥೈರ್ಯ ನಿಮ್ಮ ನ್ನು ಬೆಳಸುತ್ತದೆ. ಕೊಂಚ ಹಣ ಅಭಾವ. ಆಕಸ್ಮಿಕವಾಗಿ ಬಂಧುಗಳ ತೊಂದರೆ. ಅಧಿಕ ಹಣ ವ್ಯಯ. ಹಾಲಿನ ಅಭಿಷೇಕ ಶಿವನಿಗೆ ಮಾಡಿಸಿ. ಶುಭ ಸಂಖ್ಯೆ : 1-5-8-9
ವೃಷಭ : ಮನಸ್ಸು ಕುಗ್ಗವಂತಹ ದಿನ. ಬುದ್ಧಿವಂತಿಕೆ ನಿಮ್ಮ ಕೈ ಹಿಡಿಯಲಿದೆ. ಪರೀಕ್ಷೆಯಲ್ಲಿ ಉತ್ತಮ ಫಲ ನಿರೀಕ್ಷಿಸಬಹುದು. ದೀಪಕ್ಕೆ 21 ನಮಸ್ಕಾರ ಮಾಡಿ. ಶುಭ ಸಂಖ್ಯೆ: 2-7-10-11
ಮಿಥುನ : ಅಪದ್ಧನ ವ್ಯಯವಾಗಲಿದೆ. ಸಹೋದರ ಸಂಬಂಧ ಉತ್ತಮ. ಶನಿ ಪೂರ್ಣ ಫಲ ನೀಡಲಾರ. ವಿಷ್ಣು ಸಹಸ್ರನಾಮ ಓದಿ. ಶುಭ ಸಂಖ್ಯೆ : 5-6-10
ಕರ್ಕ : ನೆನ್ನೆಯ ದಿನವೇ ಮುಂದುವರೆದಿದೆ. ಇಂದು ಕೂಡ ಅಷ್ಟೇನು ಉತ್ತಮವಿಲ್ಲ. ಆರೋಗ್ಯದ ಬಗ್ಗೆ ಗಮನವಿರಲಿ. ನವಗ್ರಹ ಪೂಜೆನೇ ಮಾಡಿಸಿ. ಶುಭ ಸಂಖ್ಯೆ: 4-5-1
ಸಿಂಹ : ಈ ದಿನ ಅದೃಷ್ಟ ನೀವು ಹೇಳಿದಂತೆ ಕೇಳುತ್ತದೆ. ಅಷ್ಟಮದ ರಾಹು ತೊಂದರೆ ನೀಡುತ್ತೇನೆ. ಒತ್ತಡ ಗಡಿಬಿಡಿ ಆಗಬಹುದು. ಆರೋಗ್ಯದ ಬಗ್ಗೆ ನಿಗಾ ಇರಲಿ. ಸುಬ್ರಹ್ಮಣ್ಯನನ್ನು ಸ್ತುತಿಸಿ. ಶುಭ ಸಂಖ್ಯೆ : 5-6-9-11
ಕನ್ಯಾ : ಮಿತ್ರರು ತುಂಬಾ ಆತ್ಮೀಯರಾಗುತ್ತಾರೆ. ಆದರೆ ಎಚ್ಚರ ದಾರಿ ಕೆಡಿಸಬಹುದು. ಆರೋಗ್ಯ ಸಮಸ್ಯೆಯಾದರೂ ಹೆದರಿಕೆ ಇಲ್ಲ. ದುರ್ಗಾ ಆರಾಧನೆ ಮಾಡಿ. ಶುಭ ಸಂಖ್ಯೆ : 7-10-11-03
![]()
ತುಲಾ : ನಿಮ್ಮ ಕೆಲಸಗಳು ನಿಧಾನ ಈಡೇರುತ್ತದೆ. ಅಧಿಕ ವ್ಯಯನಿದ್ದರೂ. ಹಣದ ಆಗಮನಕ್ಕೆ ಕೊರತೆ ಇಲ್ಲ. ನಿಮ್ಮ ಕೆಲಸ ನೀವೇ ನಿರ್ವಹಿಸಿ. ಒಳ್ಳೆಯದಿದೆ. ಶುಭ ಸಂಖ್ಯೆ : 8-9-4
ವೃಶ್ಚಿಕ : ನೆನ್ನೆಯ ದಿನ ಭವಿಷ್ಯ ಇಂದೂ ನಡೆಯುತ್ತಿದೆ. ಯಾವ ಬದಲಾವಣೆಯೂ ಇಲ್ಲ. ಕುಜ ಎಂಟಕ್ಕೆ ಬಂದಿರುವುದರಿಂದ ಪ್ರಯೋಜನ ಕಾಣ ಸಿಗದು. ತೊಗರಿ ಬೆಲ್ಲ ದಾನ ಮಾಡಿ. ಶುಭ ಸಂಖ್ಯೆ : 8-1-5
ಧನು : ಚತುರ್ಥದ ರಾಹು ಬಾಧಿಸುತ್ತಿದ್ದಾನೆ. ಆರೋಗ್ಯ ಉತ್ತಮವಿದೆ. ಭಾಗ್ಯ ಬಯಸದೇ ಬಂದಿದೆ. ಇಂದು ಆನಂದದಿಂದ ಇರಬಹುದು. ರವಿಯನ್ನ ಆರಾಧಿಸಿ. ಶುಭ ಸಂಖ್ಯೆ : 9-12-04
ಮಕರ : ಈ ದಿನ ಮಧ್ಯಮದ ದಿನ. ನಷ್ಟವಿಲ್ಲ. ಮನೆಯ ಗೊಂದಲ ಸ್ವಲ್ಪ ನಿವಾರಣೆ. ಆರೋಗ್ಯ ಸ್ಥಿರ. ಶನೈಶ್ಚರನ ಆರಾಧನೆ ಮಾಡಿಸಿ. ಶುಭ ಸಂಖ್ಯೆ: 10-11-02
ಕುಂಭ : ಬಡವರಿಗೆ ಅಗತ್ಯ ವಸ್ತುವಿನ ದಾನದಿಂದ ಮನಸ್ಸಿಗೆ ನೆಮ್ಮದಿ. ಕೆಲಸ ಮಂದಗತಿ. ಮನೆಯವರ ಸಹಾಯ ಖುಷಿ ನೀಡಲಿದೆ. ನವಗ್ರಹ ಪೂಜೆ ಅಗತ್ಯ. ಶುಭ ಸಂಖ್ಯೆ : 11-03-06
ಮೀನ : ಕೆಟ್ಟ ಯೋಚನೆ ನಿಮ್ಮನ್ನು ಕಾಡಲಿದೆ. ಬೇಡವೆಂದರೂ ಬರುವ ತೊಂದರೆಗೆ ನೀವೇ ದಾರಿ ಮಾಡಿಕೊಡುತ್ತೀರ. ಗುರುಗಳನ್ನು ಆರಾಧಿಸಿ. ಶುಭ ಸಂಖ್ಯೆ : 12-1-8-5
ಇದನ್ನೂ ಓದಿ ⇒ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷ, ಪದಾಧಿಕಾರಿಗಳು, ಅವಿರೋಧ ಆಯ್ಕೆ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()