ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ಈ ದಿನ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

DINA BHAVISHYA, 3 FEBRUARY 2025

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮೇಷ

ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಖರ್ಚು ವೆಚ್ಚಗಳ ಮೇಳೆ ನಿಗಾ ಇರಲಿ. ನೆರೆಹೊರೆಯವರೊಂದಿಗೆ ಜಗಳ ಸಾಧ್ಯತೆ. ಸಂಗಾತಿ ಜೊತೆಗೆ ಹೆಚ್ಚು ಸಮಯ ಕಳೆಯಿರಿ.

ವೃಷಭ

ಸ್ನೇಹಿತರೊಂದಿಗೆ ಸುತ್ತಾಟ. ಹಣದ ಖರ್ಚಿನ ಮೇಲೆ ನಿಗಾ ಇರಲಿ. ಸಂಬಂಧಿಕರು ಮನೆಗೆ ಬರುವ ಸಾಧ್ಯತೆ. ಯೋಜನೆಗಳು ತಲೆಕೆಳಗಾಗಬಹುದು ಎಚ್ಚರ.

ಮಿಥುನ

ಹಠಾತ್‌ ಪ್ರವಾಸ ಕೈಗೊಳ್ಳಬೇಕಾಗುತ್ತದೆ. ವ್ಯಾಪಾರ, ವ್ಯವಹಾರದ ಉದ್ದೇಶಕ್ಕೆ ಹೆಚ್ಚು ಸುತ್ತಾಡಬೇಕಾಗುತ್ತದೆ. ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗುವುದಿಲ್ಲ.

ಕರ್ಕಾಟಕ

ಸಾಲ ಸಿಗಲಿದೆ. ಯಾವುದೆ ಕೆಲಸಕ್ಕೆ ಮುನ್ನ ಪೋಷಕರ ಆಶೀರ್ವಾದ ಅಗತ್ಯ. ವೈವಾಹಿಕ ಜೀವನದ ಏರಿಳಿತದಿಂದ ನೊಂದಿದ್ದೀರ. ಇವತ್ತು ಶುಭ ಸುದ್ದಿ ಸಿಗಲಿದೆ.

ಸಿಂಹ

ತಂದೆಯ ಸಲಹೆ ಪಡೆದು ಮುಂದುವರೆದರೆ ಲಾಭ. ಅನುಭವಿಗಳ ಜೊತೆಗಿನ ಒಡನಾಟದಿಂದ ಅನುಕೂಲಕರ. ವೈವಾಹಿಕ ಜೀವನದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು.

DINA-BHAVISHYA

ಕನ್ಯಾ

ಉತ್ತಮ ಕೆಲಸಕ್ಕಾಗಿ ಕೆಲಸದ ಸ್ಥಳದಲ್ಲಿ ಗೌರವ ಲಭಿಸಲಿದೆ. ಸ್ನೇಹಿತರು ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ. ಈ ಹಿಂದಿನ ನಿಮ್ಮ ಹೂಡಿಕೆಗಳಿಂದ ಲಾಭ ಸಿಗಲಿದೆ.

ತುಲಾ

ಪ್ರಸಿದ್ಧಿ ಪಡೆಯಬಹುದು. ಇವತ್ತು ನಿಮ್ಮ ಬಳಿ ಹೇರಳ ಸಮಯ ಇದ್ದರೂ ಯಾವುದೆ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಆರೋಗ್ಯದ ಕಡೆ ಗಮನವಿರಲಿ.

ವೃಶ್ಚಿಕ

ಗ್ರಹ, ನಕ್ಷತ್ರಗಳ ಚಲನೆಯಿಂದಾಗಿ ನಿಮಗೆ ಹಣ ಸಂಪಾದಿಸಲು ಹಲವು ಅವಕಾಶ ಲಭಿಸಲಿದೆ. ಕೌಟುಂಬಿಕ ಸಮಸ್ಯೆ ಪರಿಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತೀರ.

Prashanth-Loan-Advertisement.

ಧನಸ್ಸು

ನಿಮ್ಮ ವ್ಯಕ್ತಿತ್ವದಿಂದಾಗಿ ಹೊಸ ಸ್ನೇಹಿತರನ್ನು ಸಂಪಾದಿಸುತ್ತೀರಿ. ಸಮಯ ಪರಿಪಾಲನೆ ಮಾಡುವುದರಿಂದ ನಿಮಗೆ ಮತ್ತು ಕುಟುಂಬಕ್ಕೆ ಲಾಭವಾಗಲಿದೆ.

ಮಕರ

ಆರೋಗ್ಯದಲ್ಲಿ ಏರುಪೇರು. ಹಳೆಯ ಕಾಯಿಲೆ ಉಲ್ಬಣಿಸಬಹುದು. ಆಸ್ಪತ್ರೆಗೆ ಹೋಗಬೇಕಾಗುತ್ತದೆ. ಉದ್ಯೋಗದ ಸ್ಥಳದಲ್ಲಿ ಸೃಜನಶೀಲತೆ ಪ್ರದರ್ಶನ ಇವತ್ತು ಒಳ್ಳೆಯದಲ್ಲ.

ಕುಂಭ

ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಎರಡೆರಡು ಬಾರಿ ಯೋಚಿಸಿ. ವಿದೇಶಿ ವ್ಯವಹಾರ ನಡೆಸುತ್ತಿದ್ದರೆ ದೊಡ್ಡ ನಷ್ಟ ಅನುಭವಿಸಬೇಕಾಗುತ್ತದೆ. ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆ ಲಭಿಸುವುದು.

Web-Design-by-New-Web-techy

ಮೀನ

ಪ್ರೀತಿಪಾತ್ರರೊಂದಿಗೆ ವಾದ, ವಿವಾದ ಉಂಟಾಗಬಹುದು. ಪ್ರಭಾವಿಗಳ ಬೆಂಬಲದಿಂದ ನೈತಿಕ ಸ್ಥೈರ್ಯ ಸಿಗಲಿದೆ. ಕೆಲಸದ ಸ್ಥಳದಲ್ಲಿ ಯಾರ ಸಹಾಯದ ನಿರೀಕ್ಷೆ ಮಾಡಬೇಡಿ.

ಇದನ್ನೂ ಓದಿ » ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment