DINA BHAVISHYA, 30 JANUARY 2025
» ಮೇಷ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಉತ್ತಮ ಅವಕಾಶಗಳು ಲಭಿಸಲಿದೆ. ಭೂ ವಿವಾದ ಪರಿಹಾರವಾಗಲಿದೆ. ನೆಮ್ಮದಿಯ ದಿನ ಇರಲಿದೆ. ಕೆಲಸ ಕಾರ್ಯದಲ್ಲಿ ಇವತ್ತು ಸುಲಭವಾಗಿ ಯಶಸ್ಸು ಸಿಗಲಿದೆ. ನಿರೀಕ್ಷಿತ ಸ್ಥಾನಮಾನ ಲಭಿಸುತ್ತದೆ.
» ವೃಷಭ
ಗುರು ಹಿರಿಯರ ಆಶೀರ್ವಾದದಿಂದ ಆತ್ಮಶಕ್ತಿ ಹೆಚ್ಚಳವಾಗಲಿದೆ. ಮುಂಗೋಪ ಬಿಟ್ಟರೆ ನೆರವು ಸಿಗಲಿದೆ. ಕಷ್ಟ ನಷ್ಟ ಕಡಿಮೆಯಾಗಲಿವೆ. ಅನಿರೀಕ್ಷಿತವಾಗಿ ನಿಮ್ಮ ಕೈಗೆ ಹಣ ಸೇರಲಿದೆ. ಲಾಭದಾಯಕವಾಗಿರಲಿದೆ ದಿನ.
» ಮಿಥುನ
ಜಾರಿ ಬೀಳುವ ಸಾಧ್ಯತೆ ಇದೆ. ಆದ್ದರಿಂದ ಎಚ್ಚರಿಕೆ ಇರಲಿ. ವೃತ್ತಿಯಲ್ಲಿ ತೊಡಕು ಉಂಟಾಗಬಹುದು. ಇವತ್ತು ಖರ್ಚುಗಳು ಹೆಚ್ಚುತ್ತವೆ. ಸಂಗಾತಿಯು ಹಣದ ಸಹಾಯ ಮಾಡುತ್ತಾರೆ.
» ಕರ್ಕಾಟಕ
ಒಳ್ಳೆಯ ಕೆಲಸಕ್ಕೆ ಹಣ ಖರ್ಚು. ಹೊಸ ವಾಹನ ಖರೀದಿ ಭಾಗ್ಯ. ಮನೆ ರಿಪೇರಿ ಕೆಲಸಕ್ಕೆ ಮುಂದಾಗುವಿರಿ. ಇಚ್ಚೆಯಂತೆ ಕೆಲಸ ಕಾರ್ಯ ನಡೆಯುತ್ತವೆ. ಉದ್ಯೋಗದಲ್ಲಿ ಲಾಭದಾಯಕ ಬದಲಾವಣೆ ಸಿಗುತ್ತವೆ.
» ಸಿಂಹ
ಎದುರಾಗುವ ಕಷ್ಟಗಳಿಂದ ಪಾರಾಗುವಿರಿ. ಆತ್ಮೀಯರೊಬ್ಬರು ಈ ದಿನ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ. ಇವತ್ತು ಖರ್ಚುಗಳು ಹೆಚ್ಚುತ್ತವೆ. ಸಂಗಾತಿಯು ಹಣದ ಸಹಾಯ ಮಾಡುತ್ತಾರೆ.
» ಕನ್ಯಾ
ಆರೋಗ್ಯದ ಬಗ್ಗೆ ಎಚ್ಚರವಿರಲಿ. ಆರೈಕೆಯ ಅಗತ್ಯವಿದೆ. ಹಣದ ಚಲನೆ ಹೆಚ್ಚಾಗಿರುತ್ತದೆ. ಸಮಸ್ಯೆಯಿಂದ ಹೊರಬರಬೇಕಿದ್ದರೆ ಹೊಂದಾಣಿಕೆ ಬೇಕು. ನಿಜ ತನದಿಂದ ಇರಿ. ಹಿತ ಶತೃಗಳು ಹೆಚ್ಚಾಗುವ ಸಾಧ್ಯತೆ.
» ತುಲಾ
ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತೀರಿ. ಸ್ನೇಹಿತರ ಶೀತಲ ವರ್ತನೆ ನಿಮ್ಮ ಮನಸ್ಸಿಗೆ ನೋವುಂಟು ಮಾಡುತ್ತದೆ. ಆದರೆ ಶಾಂತವಾಗಿರಲು ಪ್ರಯತ್ನಿಸಿ.
» ವೃಶ್ಚಿಕ
ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲು ಒಳ್ಳೆಯ ದಿನ. ಗಡಿಬಿಡಿ ಪ್ರಯಾಣ. ಧ್ಯಾನ ಮತ್ತು ಆತ್ಮ ಸಾಕ್ಷಾತ್ಕಾರ ಪ್ರಯೋಜನಕಾರಿ ಆಗಬಹುದು. ಹಣದ ಸಂಬಂಧ ಸಮಸ್ಯೆ ಪರಿಹಾರವಾಗುತ್ತದೆ.
» ಧನಸ್ಸು
ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ. ಧ್ಯಾನ ಮತ್ತು ಯೋಗ ಲಾಭ ತರುತ್ತದೆ. ನೀವು ವಿರಾಮದ ಸಂತೋಷನ್ನು ಅನುಭವಿಸುತ್ತಿದ್ದೀರಿ. ನಿಮ್ಮ ಅಮೂಲ್ಯ ವಸ್ತು ಕಳುವಾಗುವ ಸಾಧ್ಯತೆ ಇದೆ.
» ಮಕರ
ಹೆಚ್ಚು ಆಶಾವಾದಿಯಾಗಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದೆ. ಇಂದು ನೀವು ಪ್ರಮುಖ ನಿರ್ಧಾರ ಕೈಗೊಳ್ಳಬೇಕು. ಇದು ನಿಮ್ಮನ್ನು ಒತ್ತಡ ಹಾಗೂ ಉದ್ವೇಗಕ್ಕೆ ಒಳಪಡಿಸುತ್ತದೆ.
» ಕುಂಭ
ಆರೋಗ್ಯ ದೃಷ್ಟಿಯಲ್ಲಿ ಉತ್ತಮ ದಿನ. ನಿಮ್ಮ ಹರ್ಷ ಚಿತ್ತದ ಮನಸ್ಸು ನಿಮಗೆ ಆನಂದವನ್ನು, ಆತ್ಮವಿಶ್ವಾಸ ನೀಡುತ್ತದೆ. ಸಂಬಂಧಿಕರಿಂದ ಯಾವುದಾದರು ಉಡುಗೊರೆ ಬರಬಹುದು.
» ಮೀನ
ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಯಾವುದಾದರು ಸಾಮಾಜಿಕ ಸಭೆಗೆ ಹಾಜರಾಗಿ. ಅನಿರೀಕ್ಷಿತವಾದ ಸಿಹಿ ಸುದ್ದಿ ಇಡೀ ಕುಟುಂಬವನ್ನು ಖುಷಿ ಪಡಿಸುತ್ತದೆ. ಹಣ ಗಳಿಕೆಯ ಹೊಸ ಅವಕಾಶಗಳು ಲಾಭದಾಯಕವಾಗಿರುತ್ತದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಮತ್ತೆ ಎರಡು ಇಂದಿರಾ ಕ್ಯಾಂಟೀನ್, ಎಲ್ಲೆಲ್ಲಿ? ಯಾವಾಗ ಶುರುವಾಗುತ್ತೆ?