ದಿನ ಭವಿಷ್ಯ | ಈ ಭಾನುವಾರ ಯಾವ್ಯಾವ ರಾಶಿಗೆ ಹೇಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA BHAVISHYA, 6 OCTOBER 2024

ಮೇಷ : ಮನೆಯೊಡತಿಯೊಂದಿಗೆ ಬೇಸರ. ತಾಳ್ಮೆ ಅಗತ್ಯ. ಸಂಜೆಗೆ ಸರಿ ಹೋಗುವುದು. ವ್ಯಯ ಅಧಿಕ. ದೇವಿ ಆರಾಧನೆ ಮಾಡಿ.

ಶುಭ ಸಂಖ್ಯೆ : 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ

ವೃಷಭ : ಆರೋಗ್ಯದಲ್ಲಿ ತಾತ್ಕಾಲಿಕ ಏರು-ಪೇರು. ಉದ್ಯೋಗದಲ್ಲಿ ಹಿನ್ನಡೆ. ಈಶ್ವರನಿಗೆ ಹಾಲಿನ ಅಭಿಷೇಕ ಮಾಡಿ. 

ಶುಭ ಸಂಖ್ಯೆ : 2-7-10-11 ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು

ಮಿಥುನ : ಓದಿನಲ್ಲಿ ಇಂದು ಹಿನ್ನಡೆ. ತಾಯಿಯ ಕೋಪಕ್ಕೆ ಗುರಿಯಾಗುತ್ತೀರ. ಶುಭಫಲ ಕಡಿಮೆ. ಕೆಲಸದಲ್ಲಿ ಅವಕೃಪೆ. ದೀಪದ ಎಣ್ಣೆ ದಾನ ಮಾಡಿ.

ಶುಭ ಸಂಖ್ಯೆ : 5-6-10 ಬಣ್ಣ : ಹಳದಿ-ಕೆಂಪು-ಹಸಿರು

ಕರ್ಕ : ಸಹೋದರರ ಸವಾಲ್. ಶನಿಯ ಬಾಧೆ. ಅಶುಭದ ಫಲವೇ ಜಾಸ್ತಿ. ಗಣೇಶ ದೇವರಿಗೆ 21 ನಮಸ್ಕಾರ ಮಾಡಿ.

ಶುಭ ಸಂಖ್ಯೆ : 4-5-1 ಬಣ್ಣ : ಬಿಳಿ-ಕೆಂಪು-ಕೇಸರಿ

ಸಿಂಹ : ಅಷ್ಟಮದ ರಾಹು ಬಾಧಿಸುತ್ತಾನೆ. ಎಲ್ಲಾ ಒಳ್ಳೆಯದಿದ್ದರೂ ಅದರ ಮುಂದೆ ಇವು ಗೌಣ. ಸಿಟ್ಟು ಹಿಡಿತದಲ್ಲಿರಲಿ. ಆದಿತ್ಯ ಹೃದಯ ಓದಿ.

ಶುಭ ಸಂಖ್ಯೆ : 5-6-9-11 ಬಣ್ಣ : ಕೆಂಪು-ಬಿಳಿ

SANDESH-UPADHYA-DINA-BHAVISHYA-SHIMOGA

ಕನ್ಯಾ : ಆರೋಗ್ಯದ ಕಡೆ ಗಮನ ಅಗತ್ಯ. ಮನೆಯಲ್ಲಿ ಮಾತಿನ ಬೆಳವಣಿಗೆ. ಭಾಗ್ಯಕ್ಕೆ ಸೂಕ್ತ ಸಮಯ. ಅರಿಶಿನ ಹಾಲಿನ ಸೇವೆ ಮಾಡಿಸಿ.

ಶುಭ ಸಂಖ್ಯೆ : 7-10-11-03 ಬಣ್ಣ : ಕೆಂಪು-ನೀಲಿ-ಬೂದು

ತುಲಾ : ಮನಸ್ಸಿಗೆ ನೋವು. ಆಯಾಸ. ಮಕ್ಕಳಿಂದ ನೆಮ್ಮದಿ. ಒತ್ತಡ ಬೇಡ. ಅತ್ಯಧಿಕ ವ್ಯಯ. ದೇವಿ ಸ್ತುತಿ ಮಾಡಿ.

ಶುಭ ಸಂಖ್ಯೆ : 8-9-4 ಬಣ್ಣ : ನೀಲಿ-ಬಿಳಿ-ಬೂದು

ವೃಶ್ಚಿಕ : ನಿಮ್ಮ ಗತ್ತು ಎಡವಿ ಬೀಳಿಸುತ್ತದೆ. ಹುಷಾರು. ಅಷ್ಟೇ ಖರ್ಚು ಇದೆ. ಮನಸ್ಸು ಹಿಡಿತದಲ್ಲಿ ಇಲ್ಲ. ಶಿವನಿಗೆ ಹಾಲಿನ ಅಭಿಷೇಕ ಮಾಡಿಸಿ.

ಶುಭ ಸಂಖ್ಯೆ : 8-1-5 ಬಣ್ಣ : ಕೆಂಪು-ಬಿಳಿ-ಕೇಸರಿ

DINA-BHAVISHYA

ಧನು : ಆರೋಗ್ಯಕ್ಕೆ ಹಣ ವ್ಯಯ. ಉದ್ಯೋಗವಿಲ್ಲ. ಲಾಭವಿಲ್ಲ. ಸರ್ಪವಿಗೆ ಹೆಜ್ಜೆ ನಮಸ್ಕಾರ ಮಾಡಿ.

ಶುಭ ಸಂಖ್ಯೆ :- 9-12-04 ಬಣ್ಣ : ಕೇಸರಿ-ಬಿಳಿ

ಮಕರ : ವಿದ್ಯೆಯ ಪ್ರಗತಿ. ಅತ್ಮ ಸಾಕ್ಷಿಗೆ ಅನುಗುಣದ ಶುಭಫಲವಿಲ್ಲ. ದೇವಿಯ ಮೂರ್ತಿಗೆ ವಸ್ತ್ರ ದಾನ ಮಾಡಿ.

ಶುಭ ಸಂಖ್ಯೆ :  10-11-02 ಬಣ್ಣ : ನೀಲಿ-ಬೂದು-ಕಪ್ಪು

ಕುಂಭ : ಅಂದು ಕೊಂಡ ಕೆಲಸ ಆಗಲ್ಲ. ಹಣ ವ್ಯಯ ಮಾಡಿದ ಕೆಲಸವೂ ಇಲ್ಲ. 11 ಸೋಮವಾರ ಹಾಲಿನ ಪೂಜೆ ಮಾಡಿಸಿ.

ಶುಭ ಸಂಖ್ಯೆ : 11-03-06 ಬಣ್ಣ : ನೀಲಿ-ಬೂದು

ಮೀನ : ಸಿಟ್ಟು ಬಿಡಿ. ಮನಸ್ಸಿನ ಮಾತಿಗೆ ಜೋತು ಬೀಳಬೇಡಿ. ವಿರಸದಲ್ಲೂ ಸರಸ. ನೆಮ್ಮದಿ ಇದೆ. ಇದು ನಿಮ್ಮ ಅದೃಷ್ಟ. ನಾಗನ ಆರಾಧನೆ ಮಾಡಿ.

ಶುಭ ಸಂಖ್ಯೆ : 12-1-8-5 ಬಣ್ಣ : ಕೇಸರಿ-ಬಿಳಿ-ಕೆಂಪು

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಗಜಪಡೆಯ ತಾಲೀಮು ಆರಂಭ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 6, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment