ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? | 8 ಜನವರಿ 2024

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 JANUARY 2024

ಮೇಷ

ವ್ಯರ್ಥವಾಗಿ ಹಣ ಖರ್ಚು ಮಾಡಬೇಡಿ. ತಾಯಿಯ ಕಡೆಯರಿಂದ ಆರ್ಥಿಕ ಶಕ್ತಿ. ಪರಶಿವನ ಆರಾಧನೆಯಿಂದ ನೆಮ್ಮದಿ.

ವೃಷಭ

ಕೈಗಾರಿಕಾ ಕ್ಷೇತ್ರದಲ್ಲಿರುವವರಿಗೆ ಲಾಭ. ಆಧ್ಯಾತ್ಮ ಚಿಂತನೆಯಿಂದ ನೆಮ್ಮದಿ. ಉದ್ಯೋಗ ಸ್ಥಳದಲ್ಲಿ ಸನ್ಮಾನ, ಗೌರವ ಲಭಿಸಲಿದೆ.

ಮಿಥುನ

ಹೊಗಳಿಕೆ ಮಾತುಗಳಿಗೆ ಮರುಳಾಗಬೇಡಿ. ನಿರ್ವಹಣೆ ಕೊರತೆಯಿಂದ ಉದ್ಯೋಗ ಸ್ಥಳದಲ್ಲಿ ಹಿನ್ನಡೆ.

ಕರ್ಕಾಟಕ

ಒಂಟಿತನದಿಂದ ಮಾನಸಿಕ ಒತ್ತಡ. ವಿಷಜಂತುಗಳಿಂದ ಜೀವಕ್ಕೆ ಕುತ್ತು ಬರುವ ಸಾಧ್ಯತೆ.

ಸಿಂಹ

ಮದುವೆ ವಿಷಯದಲ್ಲಿ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗದೆ ಗೊಂದಲ. ಪರಿಶ್ರಮ ಪಟ್ಟರೆ ಉದ್ಯೋಗ ಲಭಿಸಲಿದೆ. ದೇವರ ಪ್ರಾರ್ಥನೆಯಿಂದ ಕೆಲಸ ಕೈಗೂಡಲಿದೆ.

ಕನ್ಯಾ

ಖರ್ಚು ವೆಚ್ಚ ನಿಭಾಯಿಸಿದರೆ ಭವಿಷ್ಯ ಸುಗಮವಾಗಲಿದೆ. ಕಠಿಣ ಪರಿಶ್ರಮದಿಂದ ಮೇಲಧಿಕಾರಿಗಳ ಮನ ಗೆಲ್ಲುತ್ತೀರಿ.

ತುಲಾ

ಭೂ ವ್ಯವಹಾರದಿಂದ ಲಾಭ ದೊರೆಯಲಿದೆ. ವಿದ್ಯುತ್‌ ಗುತ್ತಿಗೆದಾರರಿಗೆ ಉತ್ತಮ ಅವಕಾಶ ದೊರೆಯಲಿದೆ.

ವೃಶ್ಚಿಕ

ಮನೆಯಲ್ಲಿ ಮಧುರ ಕ್ಷಣ. ಸ್ನೇಹಿತರೊಂದಿಗಿನ ಚರ್ಚೆಯಿಂದ ದೊಡ್ಡ ಸಮಸ್ಯೆಗೆ ಪರಿಹಾರ. ಆಭರಣ ಖರೀದಿ ಯೋಗ.

ಧನು

ಕೆಲಸಗಳಿಗೆ ಅನಿರೀಕ್ಷಿತ ತೊಡಕು. ಶಾಂತಾವಾಗಿದ್ದರೆ ಸಮಸ್ಯೆಗಳು ಪರಿಹಾರವಾಗಲಿದೆ. ಸಣ್ಣಪುಟ್ಟ ವಿಷಯಕ್ಕೂ ಆಳವಾದ ಯೋಚನೆ ಮಾಡುವುದು ಬೇಡ.

ಮಕರ

ಹಿರಿಯ ಅಧಿಕಾರಿಗಳಿಂದ ನಿಂದನೆ ಸಾಧ್ಯತೆ. ಔಷಧಿಗಳ ಬಳಕೆ ಬಗ್ಗೆ ನಿಗಾ ಇರಲಿ. ಕಾಲು ನೋವಿನಿಂದ ನೆಮ್ಮದಿಗೆ ಭಂಗ.

ಕುಂಭ

ಹೂಡಿಕೆಯಿಂದ ಅಧಿಕ ಲಾಭ. ಪರಿಶ್ರಮಕ್ಕೆ ತಕ್ಕ ಆದಾಯ. ಅಪರಿಚಿತ ವ್ಯಕ್ತಿಗಳಿಂದ ಸಂತೋಷ.

ಮೀನ

ರಫ್ತು ವ್ಯಾಪಾರದಲ್ಲಿ ಲಾಭ. ನಿಮ್ಮ ಕಚೇರಿಯಲ್ಲಿ ಕೆಲಸಕ್ಕೆ ಉದ್ಯೋಗಿಗಳು ಸಿಗದ ಸಂಕಷ್ಟ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 8, 2024

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment