ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)
ಇಂದಿನ ಸುಭಾಷಿತ
ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು.
ಸುಭಾಷಿತಕ್ಕೆ ಉದಾಹರಣೆ
ಪಾಂಡವರು ಇಂದ್ರಪ್ರಸ್ಥದಲ್ಲಿ ನಿರ್ಮಿಸಿದ್ದ ಮಾಯಾ ಸಭೆಗೆ ಆಗಮಿಸಿದ್ದ ದುರ್ಯೋಧನನಿಗೆ ಎಲ್ಲಿ ನೀರಿದೆ, ಎಲ್ಲಿ ನೆಲವಿದೆ ಅನ್ನುವುದು ಗೊತ್ತಾಗುವುದಿಲ್ಲ. ಇದೇ ಗೊಂದಲ್ಲಿ ಒಮ್ಮೆ ನೀರಿಗೆ ಬೀಳುತ್ತಾನೆ. ಸಭೆಯಲ್ಲಿದ್ದವು ನಗುತ್ತಾರೆ. ಎಲ್ಲರ ಎದುರಲ್ಲೆ ದ್ರೌಪದಿ ಚೇಡಿಸುವಂತಹ ಮಾತನಾಡುತ್ತಾಳೆ. ಈ ಮಾತು ಕೊನೆಗೆ ಪಾಂಡವರನ್ನು ದುರ್ಯೋಧನ ಜೂಜಿಗೆ ಆಹ್ವಾನಿಸಲು ಪ್ರಮುಖ ಕಾರಣಗಳಲ್ಲಿ ಒಂದಾಗುತ್ತದೆ. ದ್ರೌಪದಿಯ ವಸ್ತ್ರಾಪಹರಣ, ಕುರುಕ್ಷೇತ್ರ ಯುದ್ದಕ್ಕೆ ಕಾರಣವಾಗಿ ಇಡೀ ಕುರು ವಂಶವೇ ನಿರ್ನಾಮವಾಗಲಿದೆ.
ಇದನ್ನೂ ಓದಿ » ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ಎರಡು ದಿನ ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
LATEST NEWS
- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

About The Editor
ನಿತಿನ್ ಆರ್.ಕೈದೊಟ್ಲು
















