ಶಿವಮೊಗ್ಗ LIVE
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)
ಇಂದಿನ ಸುಭಾಷಿತ
ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು.
ಸುಭಾಷಿತಕ್ಕೆ ಉದಾಹರಣೆ
ಪಾಂಡವರು ಇಂದ್ರಪ್ರಸ್ಥದಲ್ಲಿ ನಿರ್ಮಿಸಿದ್ದ ಮಾಯಾ ಸಭೆಗೆ ಆಗಮಿಸಿದ್ದ ದುರ್ಯೋಧನನಿಗೆ ಎಲ್ಲಿ ನೀರಿದೆ, ಎಲ್ಲಿ ನೆಲವಿದೆ ಅನ್ನುವುದು ಗೊತ್ತಾಗುವುದಿಲ್ಲ. ಇದೇ ಗೊಂದಲ್ಲಿ ಒಮ್ಮೆ ನೀರಿಗೆ ಬೀಳುತ್ತಾನೆ. ಸಭೆಯಲ್ಲಿದ್ದವು ನಗುತ್ತಾರೆ. ಎಲ್ಲರ ಎದುರಲ್ಲೆ ದ್ರೌಪದಿ ಚೇಡಿಸುವಂತಹ ಮಾತನಾಡುತ್ತಾಳೆ. ಈ ಮಾತು ಕೊನೆಗೆ ಪಾಂಡವರನ್ನು ದುರ್ಯೋಧನ ಜೂಜಿಗೆ ಆಹ್ವಾನಿಸಲು ಪ್ರಮುಖ ಕಾರಣಗಳಲ್ಲಿ ಒಂದಾಗುತ್ತದೆ. ದ್ರೌಪದಿಯ ವಸ್ತ್ರಾಪಹರಣ, ಕುರುಕ್ಷೇತ್ರ ಯುದ್ದಕ್ಕೆ ಕಾರಣವಾಗಿ ಇಡೀ ಕುರು ವಂಶವೇ ನಿರ್ನಾಮವಾಗಲಿದೆ.
ಇದನ್ನೂ ಓದಿ » ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ಎರಡು ದಿನ ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

LATEST NEWS
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ?

- ಭದ್ರಾ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ ಕೇಸ್, ಪಾಂಡಿಚೇರಿಯಲ್ಲಿ ಪತಿ ಅರೆಸ್ಟ್

- ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?

- ಫೋನ್ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

About The Editor
ನಿತಿನ್ ಆರ್.ಕೈದೊಟ್ಲು






