ಶುಭೋದಯ ಶಿವಮೊಗ್ಗ | 11 ಸೆಪ್ಟೆಂಬರ್ 2025 | ಇಂದಿನ ಸುಭಾಷಿತಕ್ಕೆ ಭೀಷ್ಮ ಪ್ರತಿಜ್ಞೆಯ ಉದಾಹರಣೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇಂದಿನ ಸುಭಾಷಿತ

ಸತ್ಯ, ತಪಸ್ಸು, ವ್ರತ, ದಾನ, ಗುರುಭಕ್ತಿ, ಕ್ಷಮೆ, ದಯೆ, ಶ್ರದ್ಧೆ ಮತ್ತು ಆತ್ಮಜ್ಞಾನ, ಇವೆಲ್ಲವೂ ಶಾಶ್ವತ ಧರ್ಮ

ಭೀಷ್ಮ ಮೇಲಿನ ಎಲ್ಲ ಗುಣಗಳನ್ನು ಅಳವಡಿಸಿಕೊಂಡು ಧರ್ಮವನ್ನು ಎತ್ತಿ ಹಿಡಿದರು. ತನ್ನ ತಂದೆ ಶಂತನು ಮಹಾರಾಜನಿಗಾಗಿ ರಾಜಪದವಿ ಮತ್ತು ವಿವಾಹವನ್ನೇ ತ್ಯಜಿಸುವ ಪ್ರತಿಜ್ಞೆ ಮಾಡಿದರು. ಅದನ್ನು ಭೀಷ್ಮ ಪ್ರತಿಜ್ಞೆ ಎನ್ನಲಾಗುತ್ತದೆ. ತನ್ನ ಗುರು ಪರಶುರಾಮರ ಕುರಿತು ಭಕ್ತಿ ಹೊಂದಿದ್ದರು. ಕುರುಕ್ಷೇತ್ರ ಯುದ್ದದಲ್ಲಿ ಕೌರವರ ಪರವಿದ್ದರು ಪಾಂಡವರ ಕುರಿತು ಸಹಾನುಭೂತಿ, ಕ್ಷಮೆ ಮತ್ತು ದಯೆಯನ್ನು ಹೊಂದಿದ್ದರು. ಧರ್ಮವನ್ನು ಎತ್ತಿ ಹಿಡಿದ ಕಾರಣಕ್ಕೆ ಭೀಷ್ಮರೆಂದರೆ ಪುರಾಣಗಳಲ್ಲಿ ವಿಭಿನ್ನ ಸ್ಥಾನ.

ಇದನ್ನೂ ಓದಿ » ದಿನ ಪಂಚಾಂಗ | 11 ಸೆಪ್ಟೆಂಬರ್ 2025 | ಇವತ್ತು ಚತುರ್ಥಿ, ಯಾವ್ಯಾವ ಕಾಲ ಯಾವ ಸಮಯಕ್ಕಿದೆ?

Prashanth-Loan-Advertisement.

motivational quotes

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment