ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇಂದಿನ ಸುಭಾಷಿತ
ಸತ್ಯ, ತಪಸ್ಸು, ವ್ರತ, ದಾನ, ಗುರುಭಕ್ತಿ, ಕ್ಷಮೆ, ದಯೆ, ಶ್ರದ್ಧೆ ಮತ್ತು ಆತ್ಮಜ್ಞಾನ, ಇವೆಲ್ಲವೂ ಶಾಶ್ವತ ಧರ್ಮ
ಭೀಷ್ಮ ಮೇಲಿನ ಎಲ್ಲ ಗುಣಗಳನ್ನು ಅಳವಡಿಸಿಕೊಂಡು ಧರ್ಮವನ್ನು ಎತ್ತಿ ಹಿಡಿದರು. ತನ್ನ ತಂದೆ ಶಂತನು ಮಹಾರಾಜನಿಗಾಗಿ ರಾಜಪದವಿ ಮತ್ತು ವಿವಾಹವನ್ನೇ ತ್ಯಜಿಸುವ ಪ್ರತಿಜ್ಞೆ ಮಾಡಿದರು. ಅದನ್ನು ಭೀಷ್ಮ ಪ್ರತಿಜ್ಞೆ ಎನ್ನಲಾಗುತ್ತದೆ. ತನ್ನ ಗುರು ಪರಶುರಾಮರ ಕುರಿತು ಭಕ್ತಿ ಹೊಂದಿದ್ದರು. ಕುರುಕ್ಷೇತ್ರ ಯುದ್ದದಲ್ಲಿ ಕೌರವರ ಪರವಿದ್ದರು ಪಾಂಡವರ ಕುರಿತು ಸಹಾನುಭೂತಿ, ಕ್ಷಮೆ ಮತ್ತು ದಯೆಯನ್ನು ಹೊಂದಿದ್ದರು. ಧರ್ಮವನ್ನು ಎತ್ತಿ ಹಿಡಿದ ಕಾರಣಕ್ಕೆ ಭೀಷ್ಮರೆಂದರೆ ಪುರಾಣಗಳಲ್ಲಿ ವಿಭಿನ್ನ ಸ್ಥಾನ.
ಇದನ್ನೂ ಓದಿ » ದಿನ ಪಂಚಾಂಗ | 11 ಸೆಪ್ಟೆಂಬರ್ 2025 | ಇವತ್ತು ಚತುರ್ಥಿ, ಯಾವ್ಯಾವ ಕಾಲ ಯಾವ ಸಮಯಕ್ಕಿದೆ?

motivational quotes
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






