| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)
ಇಂದಿನ ಸುಭಾಷಿತ
ಹಣ್ಣುಗಳಿಂದ ತುಂಬಿದ ಮರ ಬಾಗುತ್ತದೆ. ಅಂತೆಯೆ ವಿದ್ಯಾವಂತರು ಮತ್ತು ಗುಣವಂತರು ವಿನಯದಿಂದ ನಮ್ರರಾಗಿರುತ್ತಾರೆ. ಒಣಗಿದ ಕಟ್ಟಿಗೆ ಬಗ್ಗುವುದಿಲ್ಲ. ಮೂರ್ಖರು ಕೂಡ ಹಾಗೆಯೆ.
ಶಕುನಿಯ ಕುಬುದ್ದಿಯೇ ಕುರುಕ್ಷೇತ್ರ ಯುದ್ದಕ್ಕೆ ಪ್ರಮುಖ ಕಾರಣವಾಯಿತು. ಶಕುನಿಯಲ್ಲಿ ಜ್ಞಾನ ಮತ್ತು ಶಕ್ತಿ ಇತ್ತು. ಆದರೆ ಆತ ತನ್ನ ದುರ್ಬುದ್ದಿಯಿಂದ ಪಾಂಡವರ ವಿರುದ್ಧ ಸದಾ ದ್ವೇಷ ಭಾವ ಮೂಡಿಸಿದ. ಕೌರವರನ್ನು ಪಾಂಡವರ ವಿರುದ್ಧ ಎತ್ತಿ ಕಟಿದನು. ಆತ ಪ್ರೀತಿ, ಕರುಣೆಗೆ ಎಂದಿಗು ಬಾಗಲಿಲ್ಲ. ಆತನ ಮಾರ್ಗದರ್ಶನ ಪಡೆದು ಯುದ್ದ ಮಾಡುತ್ತಿದ್ದ ಕೌರವರು ನಿರ್ನಾಮವಾದರು. ಶಕುನಿಯ ಸಂಹಾರವು ಆಯಿತು.
ಇದನ್ನೂ ಓದಿ » 70 ಕಿ.ಮೀ ದೂರದಿಂದ ಬಂದು ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು, ಕಾರಣವೇನು?
![]()
motivational quotes
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
![]()