| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)
ಇಂದಿನ ಸುಭಾಷಿತ
ವಿನಯವಂತಿಕೆ ಇದ್ದರೆ ಎಲ್ಲವೂ ದಕ್ಕುವುದು
ಪ್ರಹ್ಲಾದನು ಅತ್ಯಂತ ವಿನಯವಂತಿಕೆ ಮತ್ತು ದಾನಗುಣಕ್ಕೆ ಪರಿಚಿತ. ಇದೇ ಕಾರಣಕ್ಕೆ ನರಸಿಂಹ ದೇವರನ್ನು ಒಲಿಸಿಕೊಳ್ಳಲು ಸಾಧ್ಯವಾಯಿತು. ತನ್ನ ತಂದೆ ಹಿರಣ್ಯಕಶಿಪುವಿನ ಅಹಂಕಾರವು ಪ್ರಹ್ಲಾದನ ವಿನಯವಂತಿಕೆಗೆ ಸವಾಲೊಡ್ಡಿತು. ಹಿರಣ್ಯಕಶಿಪು ತಾನೇ ಶ್ರೇಷ್ಠ ಎಂಬ ಭಾವನೆಯಲ್ಲಿದ್ದ. ಆದರೆ ಪ್ರಹ್ಲಾದನ ವಿನಯ ಮತ್ತು ಭಕ್ತಿಗೆ ಮಚ್ಚಿ ವಿಷ್ಣು, ನರಸಿಂಹ ರೂಪದಲ್ಲಿ ಪ್ರತ್ಯಕ್ಷವಾಗಿ ಹಿರಣ್ಯಕಶಿಪುವಿನ ಅಹಂಕಾರ ಅಡಗಿಸಿದನು.
ಇದನ್ನೂ ಓದಿ » ಪ್ರವಾಸಿಗರಿಗೆ ಗುಡ್ ನ್ಯೂಸ್, ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೊಸ ಪ್ರಾಣಿಗಳು, ಆಗಮನದ ದಿನಾಂಕ ಫಿಕ್ಸ್
![]()
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
![]()