ಶುಭೋದಯ ಶಿವಮೊಗ್ಗ | 5 ಸೆಪ್ಟೆಂಬರ್ 2025 | ಆತುರದಿಂದ ನಾಶ ಉದಾಹರಣೆ ಸಹಿತ ಸುಭಾಷಿತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇಂದಿನ ಸುಭಾಷಿತ

ಯೋಚಿಸಿ ಮಾತನಾಡಿದೆ, ತಾಳ್ಮೆಯ ನಿರ್ಧಾರ ಕೈಗೊಳ್ಳದೆ ಇದ್ದರೆ ಅಪಾಯ ನಿಶ್ಚಿತ

ಮಹಾಭಾರತ ಯುದ್ಧದಲ್ಲಿ ದುರ್ಯೋಧನನ ಆತುರದ ನಿರ್ಧಾರ ಮತ್ತು ಮಾತುಗಳು ಇಡೀ ಕುರು ವಂಶದ ನಾಶಕ್ಕೆ ಕಾರಣವಾಯಿತು. ಸ್ವಯಂ ವರದಲ್ಲಿ ಅರ್ಜುನ ಗೆದ್ದು ದ್ರೌಪದಿಯನ್ನು ವಿವಾಹವಾದ ಬಳಿಕ ದುರ್ಯೋಧನ ಇಡೀ ಪಾಂಡವರನ್ನು ವಿರೋಧಿಸಲು ಶುರು ಮಾಡಿದ. ಶಕುನಿಯ ಮಾತು ಕೇಳಿ ಪಾಂಡವರನ್ನು ಜೂಜಿಗೆ ಆಹ್ವಾನಿಸಿ ದ್ರೌಪದಿಯನ್ನು ಪಣಕ್ಕಿಡುವಂತೆ ಮಾಡಿದ. ದ್ರೌಪದಿಯ ವಸ್ತ್ರಾಪಹರಣ ಮಾಡಿದ. ಇದು ಮಹಾಭಾರತ ಯುದ್ಧಕ್ಕೆ ಮುನ್ನುಡಿ ಬರೆಯಿತು. ಯುದ್ಧದ ಸಂದರ್ಭದಲ್ಲೂ ದುರ್ಯೋಧನನ ಆತುರದ ನಿರ್ಧಾರ, ಮಾತು ಕುರು ವಂಶವನ್ನು ನಾಶಪಡಿಸಿತು.

ಇದನ್ನೂ ಓದಿ » ದಿನ ಪಂಚಾಂಗ | 5 ಸೆಪ್ಟೆಂಬರ್ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?

motivational quotes

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment