| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)
ಕೇವಲ ಯೋಚಿಸುವುದರಿಂದ ಕೆಲಸಗಳು ನೆರವೇರುವುದಿಲ್ಲ. ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ. ಇಂದಿನ ಸುಭಾಷಿತ
ಸೂರ್ಯವಂಶದ ಸಗರ ಮಹಾರಾಜನ 60 ಸಾವಿರ ಮಕ್ಕಳು ಕಪಿನ ಮಹರ್ಷಿಯ ಕೋಪಕ್ಕೆ ಭಸ್ಮವಾಗಿದ್ದರು. ಇವರಿಗೆ ಮೋಕ್ಷ ದೊರೆಯಬೇಕಿದ್ದರೆ ಸ್ವರ್ಗದಿಂದ ಗಂಗೆಯನ್ನು ಧರೆಗಿಳಿಸಬೇಕಿತ್ತು. ಇದಕ್ಕಾಗಿ ಭಗೀರಥನು ಕಠಿಣ ಪರಿಶ್ರಮ ಪಟ್ಟನು. ಮೊದಲು ಬ್ರಹ್ಮನನ್ನು ಪ್ರಸನ್ನಗೊಳಿಸಿದನು. ನಂತರ ಶಿವನಿಗೆ ಪ್ರಾರ್ಥನೆ ಸಲ್ಲಿಸಿದನು. ಗಂಗೆಯನ್ನು ಭೂಮಿಗೆ ಬರಲು ಒಪ್ಪಿಸಿದನು. ಪ್ರವಾಹ ನಿಯಂತ್ರಿಸಲು ಶಿವನು ಜಟೆಯಲ್ಲಿ ಹಿಡಿದನು. ಕೊನೆಗೆ ಭಗೀರಥನೆ ಗಂಗೆಗೆ ಸಮುದ್ರದ ದಾರಿ ತೋರಿಸಿದನು. ಕಠಿಣ ಪರಿಶ್ರಮ, ನಿರಂತರ ತಪಸ್ಸಿನಿಂದ ಭಗೀರಥನು ಸಗರ ಮಹಾರಾಜನ ಮಕ್ಕಳಿಗೆ ಮೋಕ್ಷ ಕೊಡಿಸಿದನು. ಇದಕ್ಕೆ ಭಗೀರಥ ಪ್ರಯತ್ನ ಎನ್ನಲಾಗುತ್ತದೆ.
ಇದನ್ನೂ ಓದಿ » ದಿನ ಪಂಚಾಂಗ | 6 ಸೆಪ್ಟೆಂಬರ್ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?
motivational quotes
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
![]()