| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)
ಇಂದಿನ ಸುಭಾಷಿತ
ಒಳ್ಳೆಯ ಮನಸ್ಸಿದ್ದರೆ ಎಲ್ಲವು ಸುಖ ನೀಡುತ್ತದೆ. ಕೆಟ್ಟ ಮಾರ್ಗದಲ್ಲಿ ಸಾಗಿದರೆ ಎಲ್ಲವು ದುಃಖ ತರುತ್ತದೆ.
ಹಿರಣ್ಯಕಶಿಪು ತಾನೇ ಪರಮಾತ್ಮ ಎಂದು ಘೋಷಿಕೊಂಡ. ದ್ವೇಷ, ದುರಹಂಕಾರ, ಅಧಿಕಾರ ದಾಹದಿಂದ ನಡೆದುಕೊಂಡ. ಅಧಿಕಾರ ಮತ್ತು ಸಂಪತ್ತು ಇದ್ದರು ಹಿರಣ್ಯಕಶಿಪುವಿಗೆ ನಮ್ಮದಿ ಇರಲಿಲ್ಲ. ಆತನ ಪುತ್ರ ಪ್ರಹ್ಲಾದ ವಿಷ್ಣುವಿನ ಭಕ್ತನಾಗಿದ್ದ. ಇದನ್ನು ಅರಿತು ಹಿರಣ್ಯಕಶಿಪು, ಪ್ರಹ್ಲಾದನಿಗೆ ಅನೇಕ ಕಷ್ಟಗಳನ್ನು ನೀಡಿದ. ಆದರೆ ಇದನ್ನೆಲ್ಲ ಪ್ರಹ್ಲಾದ ಖುಷಿಯಿಂದ ಸ್ವೀಕರಿಸಿದ. ಕೊನೆಗೆ ದೇವರು ಹಿರಣ್ಯಕಶಿಪುವಿನ ವಧೆ ಮಾಡಿದ. ಪ್ರಹ್ಲಾದ ಲೋಕಾದ ಶಾಂತಿಗಾಗಿ ಕಾರ್ಯನಿರ್ವಹಿಸಿದ.
ಇದನ್ನೂ ಓದಿ » ದಿನ ಪಂಚಾಂಗ | 9 ಸೆಪ್ಟೆಂಬರ್ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?
![]()
motivational quotes
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
![]()