ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭಯವನ್ನು ಗೆದ್ದಾಗ ಸ್ವಾತಂತ್ರ್ಯ ಸಾಧ್ಯಇಂದಿನ ಸುಭಾಷಿತ
ದಕ್ಷಿಣ ಆಫ್ರಿಕಾದಲ್ಲಿ ಜನಾಂಗೀಯ ಭೇದಭಾವ ತುತ್ತತುದಿಯಲ್ಲಿತ್ತು. ಇದರ ವಿರುದ್ಧ ಗಟ್ಟಿ ಧ್ವನಿ ಏರಿಸಿದ್ದಕ್ಕಾಗಿ ನೆಲ್ಸನ್ ಮಂಡೇಲಾ ಅವರನ್ನು ಜೈಲಿಗಟ್ಟಲಾಯಿತು. ಅಲ್ಲಿಯು ಅವರ ಹೋರಾಟ ಮುಂದುವರೆಯಿತು. ಬರೋಬರಿ 27 ವರ್ಷ ಜೈಲಿನಲ್ಲಿದ್ದ ನೆಲ್ಸನ್ ಮಂಡೇಲಾ ಭಯವನ್ನು ಗೆದ್ದರು. ಸಮಾನತೆಯ ಹೋರಾಟದ ಮುಂಚೂಣಿ ನಾಯಕರಾದರು. ಭಯವನ್ನು ಗೆದ್ದ ನೆಲ್ಸನ್ ಮಂಡೇಲಾ ಕೊನೆಗೆ ಜನರ ಮನಸು ಗೆದ್ದರು. ದಕ್ಷಿಣ ಆಫ್ರಿಕಾದ ಮೊದಲ ರಾಷ್ಟ್ರಪತಿಯಾದರು.
ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್ ಓಪನ್, ಇಲ್ಲಿದೆ ಫೋಟೊ ರಿಪೋರ್ಟ್
Today Subhashita – Daily Kannada Quotes
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






