| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)
ಶ್ರದ್ಧೆಯುಳ್ಳವನು ಜ್ಞಾನವನ್ನು ಪಡೆಯುತ್ತಾನೆಇಂದಿನ ಸುಭಾಷಿತ
ಏಕಲವ್ಯ ರಾಜಮನೆತನಕ್ಕೆ ಸೇರಿದವನಲ್ಲ. ಇದೇ ಕಾರಣಕ್ಕೆ ಗುರುಗಳಾದ ದ್ರೋಣಾಚಾರ್ಯರು ಅತನಿಗೆ ಶಿಕ್ಷಣ ನೀಡಲು ನಿರಾಕರಿಸಿದ್ದರು. ಆದರು ಏಕಲವ್ಯ ದ್ರೋಣಾಚಾರ್ಯರನ್ನು ತನ್ನ ಗುರುಗಳೆಂದು ಭಾವಿಸಿ, ಅವರ ಮಣ್ಣಿನ ಪ್ರತಿಮೆ ಮಾಡಿ, ಶ್ರದ್ಧೆ ಮತ್ತು ಏಕಾಗ್ರತೆಯಿಂದ ಸ್ವತಃ ಧನುರ್ವಿದ್ಯೆ ಅಭ್ಯಾಸ ಮಾಡಿದ. ಏಕಲವ್ಯನ ಶ್ರದ್ಧೆ ಎಷ್ಟಿತ್ತು ಅಂದರೆ ದ್ರೋಣಾಚಾರ್ಯರ ಪ್ರಮುಖ ಶಿಷ್ಯನಾದ ಅರ್ಜುನನಿಗಿಂತಲೂ ಶ್ರೇಷ್ಠ ಧನುರ್ಧಾರಿಯಾದ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಕಾರಲ್ಲಿ ತೆರಳುತ್ತಿದ್ದವರನ್ನು ಹೋಯ್ ಎಂದು ಕೂಗಿದರು, ನಿಲ್ಲಿಸಿದಾಗ ಅಡ್ಡಗಟ್ಟಿ ಹೊಡೆದರು
![]()
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()