ಶಿವಮೊಗ್ಗ ಲೈವ್.ಕಾಂ | 23 ಫೆಬ್ರವರಿ 2019
ಜೆಡಿಎಸ್ ಪಕ್ಷದ ಸಚಿವರು, ಶಾಸಕರಿಗೆ ಬಿಜೆಪಿ ಜೊತೆಗೆ ಸರ್ಕಾರ ಮಾಡುವ ಆಸೆಯಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರೂ ಈ ವಿಚಾರವನ್ನು ತಮ್ಮ ಬಳಿ ಹೇಳಿದ್ದಾರೆ ಅಂತಾ ಶಾಸಕ ಕೆ.ಎಸ್.ಈಶ್ವರಪ್ಪ ಬಾಂಬ್ ಸಿಡಿಸಿದ್ದಾರೆ. ಅಷ್ಟಕ್ಕೂ ಈಶ್ವರಪ್ಪ ಹೇಳಿದ್ದೇನು? ವಿಡಿಯೋ ನೋಡಿ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]