SHIVAMOGGA LIVE | 29 JUNE 2023
ನಾನು ಹಾಗೆ ಹೇಳೆ ಇಲ್ಲ
SHIMOGA : ವಲಸಿಗರಿಂದ ಬಿಜೆಪಿಗೆ ಸಮಸ್ಯೆಯಾಗಿದೆ ಎಂಬ ಅರ್ಥದಲ್ಲಿನ ಹೇಳಿಕೆ ವಿವಾದ ಭುಗಿಲೇಳುತ್ತಿದ್ದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಬಾಂಬೆ ಬಾಯ್ಸ್ ಎಂಬ ಪದವನ್ನೆ ಬಳಸಿಲ್ಲ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಕಾಂಗ್ರೆಸ್ ಗಾಳಿ ಬೀಸಿದ್ದರಿಂದ ಬಿಜೆಪಿ ಮುಖಂಡರು ಅಶಿಸ್ತಿನ ವರ್ತನೆ ತೋರುತ್ತಿರಬಹುದು ಎಂದು ನಾನು ಹೇಳಿದ್ದೆ. ಸುದ್ದಿ ವಾಹಿನಿಯೊಂದರಲ್ಲಿ (News Channel) ತಪ್ಪಾಗಿ ಸುದ್ದಿ ಬಂದಿದೆ. ಇದರಿಂದ ಪಕ್ಷದಲ್ಲಿ ಅನೇಕರಿಗೆ ಬೇಸರವಾಗಿದೆ. ಕಾಂಗ್ರೆಸಿಗರು ನಮ್ಮ ಪಕ್ಷಕ್ಕೆ ಬಂದಿದ್ದರಿಂದಲೆ ನಾನು ಮಂತ್ರಿಯಾಗಿದ್ದು ಎಂದು ತಿಳಿಸಿದರು.
ಇದನ್ನೂ ಓದಿ – ಸಿಗಂದೂರು ಲಾಂಚ್ ಇನ್ನು ಮೂರ್ನಾಲ್ಕು ದಿನದಲ್ಲಿ ಬಂದ್, ಯಾಕೆ?
ಹಸೆಮಣೆ ಏರಿದ ಮಂಜುನಾಥ ಗೌಡರ ಮಕ್ಕಳು
ANANDAPURA | ತಂದೆಯನ್ನು ಕಳೆದುಕೊಂಡ ನೋವಿನಲ್ಲಿಯು
ಗಾಂಜಾ, ಹಣ, ಕಾರು ಸಹಿತ ಇಬ್ಬರು ಅರೆಸ್ಟ್
SHIMOGA : ತುಂಗಾ ಚಾನಲ್ ಬಳಿ ಕಾರು ನಿಲ್ಲಿಸಿಕೊಂಡು ಗಾಂಜಾ
ಸಾಗರದಲ್ಲಿ ಅಂಗನಾಡಿ ಕಾರ್ಯಕರ್ತೆಯರ ಪ್ರತಿಭಟನೆ
SAGARA : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾಗರ ತಹಶೀಲ್ದಾರ್
ಇದನ್ನೂ ಓದಿ – 10 ಸಾವಿರ ರೂ. ಹೂಡಿಕೆ, ಕೆಲವೇ ನಿಮಿಷದಲ್ಲಿ 16 ಸಾವಿರ ರೂ. ಗಳಿಕೆ, ನಂಬಿದ ತೀರ್ಥಹಳ್ಳಿ ಗೃಹಿಣಿಗೆ ಕಾದಿತ್ತು ಬಿಗ್ ಶಾಕ್
ಜು.3ರಂದು ಫಕೀರೇಶ್ವರ ಜಾತ್ರೆ
SHIMOGA : ಗಾಡಿಕೊಪ್ಪದ ಪುರದಾಳು ರಸ್ತೆಯ ಶ್ರೀ ಫಕೀರೇಶ್ವರ
ಎರಡು ವರ್ಷದ ಮನೆ ಮಾರಾಟಕ್ಕಿದೆ. GROUND FLOOR 2BHK, 1st FLOOR 1 BHK (ಎರಡು ಮನೆಗಳು), 2nd FLOOR BACHELOR ROOM WITH ATTACHED BATHROOM. ವಿಳಾಸ : ತರಳಬಾಳು ಲೇಔಟ್ ಪಕ್ಕ, ತಾವರೆಚಟ್ನಹಳ್ಳಿ, ಪೇಸ್ ಕಾಲೇಜು ಹತ್ತಿರ. ಹೊನ್ನಾಳಿ ರಸ್ತೆ, ಶಿವಮೊಗ್ಗ. ಹೆಚ್ಚಿನ ಮಾಹಿತಿಗೆ : 9972194422 ಜಾಹೀರಾತು
ಶಿವಮೊಗ್ಗದಲ್ಲಿ ಮನೆ ಮಾರಾಟಕ್ಕಿದೆ