SHIVAMOGGA LIVE NEWS | 22 APRIL 2024
ELECTION NEWS : ಲೋಕಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣ ಆಯೋಗ ಚಿಹ್ನೆ ನೀಡಿದೆ. ಕೈ ಕಟ್ಟಿರುವ ರೈತ ಮತ್ತು ಎರಡು ಕಬ್ಬುಗಳಿರುವ ಚಿಹ್ನೆ ನೀಡಲಾಗಿದೆ. ಇನ್ಮುಂದೆ ಈಶ್ವರಪ್ಪ ಅವರ ಪ್ರಚಾರದ ವೇಳೆ ಈ ಚಿಹ್ನೆ ಬಳಕೆ ಮಾಡಲಿದ್ದಾರೆ.
ಈವರೆಗೂ ತಮ್ಮ ಪ್ರಚಾರದಲ್ಲಿ ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಕೆ ಮಾಡುತ್ತಿದ್ದರು. ಇದೇ ವಿಚಾರವಾಗಿ ಬಿಜೆಪಿ ನ್ಯಾಯಾಲಯದ ಕದ ತಟ್ಟಿದೆ. ಈಗ ಚಿಹ್ನೆ ಸಿಕ್ಕಿರುವುದರಿಂದ ಈಶ್ವರಪ್ಪ ಅವರ ಪ್ರಚಾರದಲ್ಲಿ ಈ ಚಿಹ್ನೆ ಕಾಣಸಿಗಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಹಿಂದಕ್ಕೆ, ಈಗೆಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ?