ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 APRIL 2024
ELECTION NEWS : ಲೋಕಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣ ಆಯೋಗ ಚಿಹ್ನೆ ನೀಡಿದೆ. ಕೈ ಕಟ್ಟಿರುವ ರೈತ ಮತ್ತು ಎರಡು ಕಬ್ಬುಗಳಿರುವ ಚಿಹ್ನೆ ನೀಡಲಾಗಿದೆ. ಇನ್ಮುಂದೆ ಈಶ್ವರಪ್ಪ ಅವರ ಪ್ರಚಾರದ ವೇಳೆ ಈ ಚಿಹ್ನೆ ಬಳಕೆ ಮಾಡಲಿದ್ದಾರೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಈವರೆಗೂ ತಮ್ಮ ಪ್ರಚಾರದಲ್ಲಿ ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಕೆ ಮಾಡುತ್ತಿದ್ದರು. ಇದೇ ವಿಚಾರವಾಗಿ ಬಿಜೆಪಿ ನ್ಯಾಯಾಲಯದ ಕದ ತಟ್ಟಿದೆ. ಈಗ ಚಿಹ್ನೆ ಸಿಕ್ಕಿರುವುದರಿಂದ ಈಶ್ವರಪ್ಪ ಅವರ ಪ್ರಚಾರದಲ್ಲಿ ಈ ಚಿಹ್ನೆ ಕಾಣಸಿಗಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಹಿಂದಕ್ಕೆ, ಈಗೆಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ?
ಶಿವಮೊಗ್ಗ ಲೈವ್.ಕಾಂ