SHIVAMOGGA LIVE NEWS | 20 SEPTEMBER 2023
SHIKARIPURA : ಸಾಲಬಾಧೆಯಿಂದ (Loan) ಮನನೊಂದು ರೈತರೊಬ್ಬರು (Farmer) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದ ಪರಮೇಶಪ್ಪ (47) ಮೃತ ರೈತ. ಕೃಷಿ ಚಟುವಟಿಕೆಗಾಗಿ ವಿವಿಧ ಬ್ಯಾಂಕುಗಳು ಮತ್ತು ಸಹಕಾರಿ ಸಂಘಗಳಿಂದ ಸಾಲ ಮಾಡಿದ್ದರು. ಬರದ ಹಿನ್ನೆಲೆ ಸಾಲ ತೀರಿಸಲಾಗಿದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ಶಿಕಾರಿಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ – ಸೈಲೆನ್ಸರ್ಗಳನ್ನು ಸಾಲಾಗಿರಿಸಿ ರೋಡ್ ರೋಲರ್ ಹತ್ತಿಸಿದ ಪೊಲೀಸರು