ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021
ಸಿಡಿಲಿಗೆ ತೆಂಗಿನಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾದರು.
ಸಂಜೆಯಿಂದ ಭಾರಿ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಈ ಸಂದರ್ಭ ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಗಣೇಶ್ ಎಂಬುವವರ ತೋಟದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ.
ಜಿಲ್ಲೆಯ ವಿವಿಧೆಡೆ ಇವತ್ತು ಕೂಡ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಸಂಜೆ ವೇಳೆಗೆ ಭಾರಿ ಮಳೆಯಾಗುತ್ತಿದೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]