SHIVAMOGGA LIVE NEWS | 5 SEPTEMBER 2023
SHIMOGA : ನಾಡು, ನುಡಿಯ ವಿಚಾರ ಬಂದಾಗ ಸರ್ಕಾರಗಳು ಪಕ್ಷಾತೀತವಾಗಿ ಸಮಸ್ಯೆ ಪರಿಹರಿಸಬೇಕು. ಕಾವೇರಿ ನದಿ ನೀರು (Cauvery River) ಹಂಚಿಕೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕು ಎಂದು ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಂ.ಚಂದ್ರಶೇಖರಪ್ಪ, ರಾಜ್ಯ ಸರ್ಕಾರ ಈಗಾಗಲೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದೆ ರೀತಿ ಮುಂದುವರೆದರೆ ರಾಜ್ಯದ ರೈತರು ಮತ್ತು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ. ಇಂತಹ ಸಂದರ್ಭ ಪಕ್ಷಾತೀತವಾಗಿ ಹೋರಾಟ ನಡೆಸಬೇಕು ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸೆ.6ರಂದು ಮಾಂಸ ಮಾರಾಟ ನಿಷೇಧ
ಮಾಜಿ ಶಾಸಕರ ಸಂಘದ ನಿರ್ದೇಶಕ ಕೆ.ಜಿ.ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು.