ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 4 ಏಪ್ರಿಲ್ 2022
ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಯುವಕರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಗೌತಮಪುರದಲ್ಲಿ ಘಟನೆ ಸಂಭವಿಸಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಶಿಕಾರಿಪುರದ ಹಬೀಬ್ (35) ಬಂಧಿತ. ಈತ ಬೈಕಿನಲ್ಲಿ ಗೋಮಾಂಸ ತಂದು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಗೌತಮಪುರದ ಯುಕವರು ಭಾನುವಾರ ಹಬೀಬ್’ನನ್ನು ತಡೆದು ವಾಹನ ಪರಿಶೀಲಿಸಿದಾಗ ಗೋಮಾಂಸ ಪತ್ತೆಯಾಗಿದೆ.
ಹಬೀಬ್’ನ ಬೈಕ್ ಸೈಡ್ ಬ್ಯಾಗಿನಲ್ಲಿ ಸುಮಾರು 6 ಕೆ.ಜಿಯಷ್ಟು ಗೋಮಾಂಸ ಪತ್ತೆಯಾಗಿದೆ. ಗೌತಮಪುರದ ಕೆಲವು ಮನೆಗಳಿಗೆ ಹಬೀಬ್ ಗೋಮಾಂಸ ಮಾರಾಟ ಮಾಡುತ್ತಿದ್ದ ಬಗ್ಗೆ ಶಂಕೆ ಇದೆ.
ಗೌತಮಪುರದ ಯುವಕರೆ ಹಬೀಬನನ್ನು ಹಿಡಿದು ಸಾಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ಶಿವಮೊಗ್ಗ ಲೈವ್.ಕಾಂ