ಮಲೆನಾಡು ಗಿಡ್ಡ ತಳಿ ರಕ್ಷಣೆಗೆ ಒತ್ತು
ಸಾಗರ : ಜೋಸೆಫ್ ನಗರ ಬಡಾವಣೆಯಲ್ಲಿ ಚೈತನ್ಯ ರೂರಲ್ ಡೆವಲಪ್ ಮೆಂಟ್ ಸೊಸೈಟಿಯ ಮಲೆನಾಡು ಗಿಡ್ಡ ರೈತ ಉತ್ಪಾದಕರ ಕಂಪೆನಿಯ ಆಡಳಿತ ಕಚೇರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿ, ಮಲೆನಾಡು ಗಿಡ್ಡ ಎಂಬುದು ವಿಶಿಷ್ಟ ಗೋವಿನ ತಳಿಯಾಗಿದ್ದು, ಅದರ ರಕ್ಷಣೆಗೆ ಒತ್ತು ನೀಡುವ ಅಗತ್ಯವಿದೆ ಎಂದು ತಿಳಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.