ರೈತ ಸಂಘದಲ್ಲಿ ಶಿವಮೂರ್ತಿ ಸ್ಮರಣೆ
ಶಿವಮೊಗ್ಗ : ಈಚೆಗೆ ನಿಧನರಾದ ರೈತ ಸಂಘದ ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ ಅವರಿಗೆ ರೈತ ಸಂಘದ ಜಿಲ್ಲಾ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಅವರು ಮಾತನಾಡಿ, ರೈತ ಚಳವಳಿಯ ಎಲ್ಲ ಹೋರಾಟಗಳಲ್ಲಿ ಎಸ್.ಶಿವಮೂರ್ತಿ ಸಕ್ರಿಯರಾಗಿದ್ದರು. ರೈತರು, ಜನರಿಗೆ ಸ್ಪಂದಿಸುತ್ತಿದ್ದ ರೀತಿ ಪ್ರಶಂಸನೀಯವಾಗಿತ್ತು ಎಂದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.