ಅಮೃತಮಯಿ ಅಭಿನಂದನಾ ಸಮಾರಂಭ
ಶಿವಮೊಗ್ಗ : ವಿಧಾನಪರಿಷತ್ ಸದಸ್ಯ, ಉದ್ಯಮಿ ಎಸ್.ರುದ್ರೇಗೌಡ ಅವರಿಗೆ ಜನವರಿ 27 ರಂದು ‘ಅಮೃತಮಯಿ’ ಶೀರ್ಷಿಕೆಯಡಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅವರ ಬದುಕು-ಸಾಧನೆ ಕುರಿತ ‘ದಿ ಐರನ್ ಮ್ಯಾನ್’ ಪುಸ್ತಕ ಬಿಡುಗಡೆ ಮಾಡಲಾಗುತ್ತದೆ. ಅಂದು ಸಂಜೆ ಸರ್ಜಿ ಕನ್ವೆನ್ಷನ್ ಹಾಲ್ ಪಕ್ಕದಲ್ಲಿರುವ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ, ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.