ಕಸಾಯಿಖಾನೆ ಬಂದ್ಗೆ ಒತ್ತಾಯ
ಭದ್ರಾವತಿ : ನಗರದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಕಸಾಯಿಖಾನೆ ಮತ್ತು ಅಕ್ರಮ ಗೋಮಾಂಸಗಳ ಹೋಟೇಲ್ಗಳನ್ನು ಬಂದ್ ಮಾಡಬೇಕು ಎಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಸಂಚಾಲಕ ದೇವರಾಜ್ ಅರಳಿಹಳ್ಳಿ, ಉಮೇಶ್ ಗೌಡ, ಮೇಘರಾಜ್ ಸೇರಿದಂತೆ ಹಲವರು ಇದ್ದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.