ಶಿಕಾರಿಪುರ ಟಿಎಪಿಸಿಎಂಎಸ್ಗೆ ನೂತನ ಅಧ್ಯಕ್ಷ
ಶಿಕಾರಿಪುರ : ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ನೂತನ ಅಧ್ಯಕ್ಷರಾಗಿ ಎ.ಬಿ.ಸುಧೀರ್ ಮಾರವಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ‘ಅಧ್ಯಕ್ಷ ಪದವಿ ಅಧಿಕಾರವಲ್ಲ. ಇದೊಂದು ಜವಾಬ್ದಾರಿ. ರೈತ ಸಮುದಾಯಕ್ಕೆ ಅನುಕೂಲ ಆಗುವಂತೆ ಜವಾಬ್ದಾರಿ ನಿಭಾಯಿಸುತ್ತೇನೆʼ ಎಂದು ಸುಧೀರ್ ಮಾರವಳ್ಳಿ ತಿಳಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.