SHIVAMOGGA LIVE NEWS | SHIMOGA | 20 ಜುಲೈ 2022
ರೌಡಿ ಶೀಟರ್ ಹಂದಿ ಅಣ್ಣಿ (HANDI ANNI) ಹತ್ಯೆ ಪ್ರಕರಣದ ಆರೋಪಿಗಳನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ. ಎಂಟು ಆರೋಪಿಗಳು ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ಕಳೆದ ರಾತ್ರಿ ಎಂಟು ಆರೋಪಿಗಳನ್ನು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಕರೆತರಲಾಯಿತು. ಚಿಕ್ಕಮಗಳೂರು ಪೊಲೀಸರು ಆರೋಪಿಗಳನ್ನು ಕರೆತಂದು ಜಯನಗರ ಠಾಣೆಯಲ್ಲಿ ಶಿವಮೊಗ್ಗ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇವತ್ತು ನ್ಯಾಯಾಲಯಕ್ಕೆ ಹಾಜರ್
ಹಂದಿ ಅಣ್ಣಿ ಹತ್ಯೆಯ (MURDER) ಆರೋಪಿಗಳು ಚಿಕ್ಕಮಗಳೂರಿನಲ್ಲಿ ಪೊಲೀಸರಿಗೆ (POLICE) ಶರಣಾಗಿದ್ದರು. ಈ ಹಿನ್ನೆಲೆ ಅವರಿಗೆ ಚಿಕ್ಕಮಗಳೂರಿನಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿ, ಅಲ್ಲಿನ ನ್ಯಾಯಾಲಯಕ್ಕೆ (COURT) ಹಾಜರುಪಡಿಸಲಾಗಿತ್ತು. ಬಳಿಕ ಶಿವಮೊಗ್ಗ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಇವತ್ತು ಎಂಟು ಆರೋಪಿಗಳನ್ನು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಹಂದಿ ಅಣ್ಣಿ ಹತ್ಯೆ ಪ್ರಕರಣದ ಕುರಿತು ಮಹತ್ವದ ಮಾಹಿತಿ ಸಂಗ್ರಹಿಸಬೇಕಿರುವುದರಿಂದ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಇದನ್ನೂ ಓದಿ – ಹಂದಿ ಅಣ್ಣಿ ಕೊಲೆ ಕೇಸ್, ಶರಣಾದ 8 ಆರೋಪಿಗಳ ಬಗ್ಗೆ ಶಿವಮೊಗ್ಗ ಎಸ್.ಪಿ ಹೇಳಿದ 5 ಸಂಗತಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.