ಬಂದೋಬಸ್ತ್‌ಗೆ ತೆರಳಿದ್ದ 3 KSRP ಪೊಲೀಸರಿಗೆ ಕರೋನ ಪಾಸಿಟಿವ್, ಪ್ರಾಥಮಿಕ ಸಂಪರ್ಕದಲ್ಲಿ ಎಷ್ಟು ಮಂದಿ ಇದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಮೇ 2020

ಬಂದೋಬಸ್ತ್ ಡ್ಯೂಟಿಗಾಗಿ ಬೆಂಗಳೂರಿಗೆ ಹೋಗಿ ಶಿವಮೊಗ್ಗಕ್ಕೆ ಹಿಂತಿರುಗಿದ್ದ ಮೂವರು ಪೊಲೀಸರಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಮಾಚೇನಹಳ್ಳಿಯ ಕೆಎಸ್‍ಆರ್‍ಪಿ ಬೆಟಾಲಿಯನ್‍ನಲ್ಲಿ ಆತಂಕ ಸೃಷ್ಟಿಯಾಗಿದೆ.

ಯಾವೆಲ್ಲ ಪೊಲೀಸರಿಗೆ ಕರೋನ ಪಾಸಿಟವ್ ಬಂದಿದೆ?

ಪಿ2830 – 23 ವರ್ಷದ ಪುರುಷ  – ಬೆಂಗಳೂರಿನಿಂದ ಹಿಂತಿರುಗಿದ್ದರು

ಪಿ2852 – 23 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು

ಪಿ2882 – 29 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು

54 ಜನರು ಒಟ್ಟಿಗೆ ಮರಳಿದ್ದರು

ಮಾಚೇನಹಳ್ಳಿಯ ಜಯಂತಿ ಗ್ರಾಮದಲ್ಲಿರುವ ಕೆಎಸ್‍ಆರ್‍ಪಿ ಬೆಟಾಲಿಯನ್‍ನಿಂದ 54 ಮಂದಿ ಬೆಂಗಳೂರಿಗೆ ತೆರಳಿದ್ದರು. ಅಲ್ಲಿ ಬಂದೋಬಸ್ತ್ ಡ್ಯೂಟಿ ಮುಗಿಸಿ ಬಸ್‍ನಲ್ಲಿ ಹಿಂತಿರುಗಿದ್ದರು. ಈ ಪೈಕಿ ಮೂವರಲ್ಲಿ ಸೋಂಕು ಪತ್ತೆಯಾಗಿದ್ದು, ಕೂಡಲೆ ಅವರನ್ನು ಚಕಿತ್ಸೆಗೆ ಒಳಪಡಿಸಲಾಗಿದೆ.

ಪ್ರೈಮರಿ ಕಾಂಟ್ಯಾಕ್ಟ್  ಎಷ್ಟು ಗೊತ್ತಾ?

ಮೂವರು ಕಾನ್ಸ್‍ಟೇಬಲ್‍ಗಳಿಗೆ ಕರೋನ ಪಾಸಿಟಿವ್ ಬಂದಿರುವ ಹಿನ್ನೆಲೆ ಪ್ರಾಥಮಿಕ ಮತ್ತು ಸಕೆಂಡರಿ ಕಾಂಟ್ಯಾಕ್ಟ್‍ಗಳನ್ನು ಪತ್ತೆ ಹಚ್ಚಲಾಗಿದೆ. 54 ಸಿಬ್ಬಂದಿಗಳ ಪೈಕಿ 15 ಜನರನ್ನು ಪ್ರಾಥಮಿಕ ಸಂಪರ್ಕ ಎಂದು ಗುರುತಿಸಲಾಗಿದೆ. 36 ಮಂದಿಯನ್ನು ದ್ವಿತೀಯ ಸಂಪರ್ಕ ಎಂದು ಗುರುತಿಸಿ ಆರೋಗ್ಯ ಪರಿಶೀಲನೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment