ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆ, ಡ್ಯಾಂಗಳಿಗೆ ಒಳಹರಿವು ಹೆಚ್ಚಳ, ಯಾವ್ಯಾವ ಜಲಾಶಯದಲ್ಲಿ ಎಷ್ಟೆಷ್ಟು ನೀರಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020

ಜಿಲ್ಲೆಯಾದ್ಯಂತ ಉತ್ತಮ ಮಳೆಯಿಂದಾಗಿ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಳವಾಗಿದೆ. ಜಿಲ್ಲೆಯ ಯಾವ್ಯಾವ ಜಲಾಶಯದಲ್ಲಿ ಎಷ್ಟೆಷ್ಟು ಒಳ ಹರಿವಿದೆ. ಯಾವ ಜಲಾಶಯದಿಂದ ನೀರು ಹೊರ ಹರಿಸಲಾಗುತ್ತಿದೆ.

Maani Dam Hosanagara 1 1

ಲಿಂಗನಮಕ್ಕಿ: 1819 (ಗರಿಷ್ಠ), 1785.50 (ಇಂದಿನ ಮಟ್ಟ), 72,920 (ಒಳಹರಿವು), 0.00 (ಹೊರಹರಿವು).

ಭದ್ರಾ: 186 (ಗರಿಷ್ಠ), 164.50 (ಇಂದಿನ ಮಟ್ಟ), 57477.00 (ಒಳಹರಿವು), 2189.00 (ಹೊರಹರಿವು).

ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 80605.00 (ಒಳಹರಿವು), 80605.00 (ಹೊರಹರಿವು)

ಮಾಣಿ: 595 (ಎಂಎಸ್ಎಲ್‍ಗಳಲ್ಲಿ), 579.92 (ಇಂದಿನ ಮಟ್ಟ ಎಂಎಸ್ಎಲ್‍ಗಳಲ್ಲಿ), 11681 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್‍ಗಳಲ್ಲಿ).

ಪಿಕ್ಅಪ್: 563.88 (ಎಂಎಸ್ಎಲ್‍ಗಳಲ್ಲಿ), 563.52 (ಇಂದಿನ ಮಟ್ಟ ಎಂಎಸ್ಎಲ್‍ಗಳಲ್ಲಿ), 4131 (ಒಳಹರಿವು), 0.00(ಹೊರಹರಿವು ಕ್ಯೂಸೆಕ್‍ಗಳಲ್ಲಿ).

ಚಕ್ರ: 580.57 (ಎಂಎಸ್ಎಲ್‍ಗಳಲ್ಲಿ), 572.62 (ಇಂದಿನ ಮಟ್ಟ ಎಂಎಸ್ಎಲ್‍ಗಳಲ್ಲಿ), 4802.00 (ಒಳಹರಿವು), 744 (ಹೊರಹರಿವು ಕ್ಯೂಸೆಕ್‍ಗಳಲ್ಲಿ).

ಸಾವೆಹಕ್ಲು: 583.70 (ಗರಿಷ್ಠ ಎಂಎಸ್ಎಲ್‍ಗಳಲ್ಲಿ), 579.14 (ಇಂದಿನ ಮಟ್ಟ ಎಂಎಸ್ಎಲ್‍ಗಳಲ್ಲಿ), 3853.00 (ಒಳಹರಿವು), 1514.00 (ಹೊರಹರಿವು ಕ್ಯೂಸೆಕ್‍ಗಳಲ್ಲಿ)

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 7, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment