ಅಂಬೇಡ್ಕರ್ ಭವನದಲ್ಲಿ ಮಲೆನಾಡ ರೈತರ ಕುರಿತು ಸಂವಾದ, ಏನೆಲ್ಲ ಚರ್ಚೆಯಾಗುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018

ಶಿವಮೊಗ್ಗ | ರಾಜ್ಯ ರೈತ ಸಂಘದ ಸಂಸ್ಥಾಪಕ ಎಂ.ಡಿ.ಸುಂದರೇಶ್ ಅವರ 26ನೇ ನೆನಪಿನ ದಿನಾಚರಣೆ ಅಂಗವಾಗಿ ಡಿ.21ರಂದು ಬೆಳಗ್ಗೆ 10.30ಕ್ಕೆ, ಅಂಬೇಡ್ಕರ್ ಭವನದಲ್ಲಿ ಸಂವಾದ ಕಾರ್ಯಕ್ರಮ. ಮಲೆನಾಡ ರೈತರ ಬದುಕಿನ ಆತಂಕಗಳು ಮತ್ತು  ಅವುಗಳ ನಿವಾರಣೆ ಕುರಿತು ಚರ್ಚೆ, ವಿಷಯ ಮಂಡನೆ ಮತ್ತು ಸಂವಾದ ನಡೆಯಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಟಿ.ಗಂಗಾಧರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಾಧವ್ ಗಾಡ್ಗೀಳ್, ಕಸ್ತೂರಿ ರಂಗನ್ ವರದಿಗಳ ಕುರಿತು ತಜ್ಞರು ವಿಷಯ ಮಂಡಿಸಲಿದ್ದಾರೆ ಎಂದು ಅವರು ತಿಳಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494ಈ ಮೇಲ್ | shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment