ಜನಾಕ್ರೋಶ ಸಮಾವೇಶ, ಬಸ್ ಸ್ಟಾಂಡ್‌ನಿಂದ ಮೆರವಣಿಗೆ, ಹೇಗಿತ್ತು ಪ್ರತಿಭಟನಾ ರಾಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MARCH 2021

ಕಾಂಗ್ರೆಸ್ ಪಕ್ಷದ  ವತಿಯಿಂದ ಶಿವಮೊಗ್ಗದಲ್ಲಿ ಆಯೋಜಿಸಿದ್ದ ಜನಾಕ್ರೋಶ ಪ್ರತಿಭಟನೆ ಹಿನ್ನೆಲೆ, ಬೃಹತ್ ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಮೆರವಣಿಗೆಯಲ್ಲ ಭಾಗವಹಿಸಿದ್ದರು.

ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ ಸೈನ್ಸ್‍ ಮೈದಾನದವರೆಗೆ ನಡೆಯಿತು.

ಲಾರಿ ಏರಿದ ಮುಖಂಡರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಮಾಜಿ ಸಚಿವರು, ಶಾಸಕರು, ಮುಖಂಡರು ಲಾರಿ ಏರಿ, ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ದಾರಿ ಉದ್ದಕ್ಕೂ ಜನರತ್ತ ಕೈ ಬೀಸುತ್ತ, ಕೈ ಮುಗಿಯುತ್ತ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದರು.

ಶಿವಪ್ಪನಾಯಕನಿಗೆ ಹೂ ಮಳೆ

ಶಿವಪ್ಪನಾಯಕ ಪ್ರತಿಮೆಗೆ ಹೂ ಮಳೆ ಸುರಿಸಲಾಯಿತು. ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಲಾರಿಯಲ್ಲಿದ್ದ ಎಲ್ಲಾ ಮುಖಂಡರು, ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಕಾರ್ಯಕರ್ತರು ಘೋಷಣೆ ಕೂಗಿದರು.

ನಡೆದು ಬಂದ ಸಂಗಮೇಶ್ವರ್

ಇನ್ನು, ಮೆರವಣಿಗೆಯ ಹಾದಿಯುದ್ದಕ್ಕೂ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ನಡೆದು ಬಂದರು. ಕಾರ್ಯಕರ್ತರ ಜೊತೆಗೆ ನಡೆದು ಬಂದ ಸಂಗಮೇಶ್ವರ್ ಅವರು, ಅಲ್ಲಲ್ಲಿ ಜನರೊಂದಿಗೆ ಮಾತನಾಡಿದರು, ತಮಗಾದ ನೋವು ಹಂಚಿಕೊಂಡರು.

ತಮಟೆ, ಡಾನ್ಸು, ಘೋಷಣೆ

ಮೆರವಣಿಗೆ ಹಾದಿಯುದ್ದಕ್ಕೂ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಸಂಗಮೇಶ್ವರ್ ಅವರ ಪರವಾಗಿ ಘೋಷಣೆ ಕೂಗಿದರು. ಕೆಲವು ಕಡೆ ತಮಟೆ ಸದ್ದಿಗೆ ಭರ್ಜರಿ ಡಾನ್ಸ್  ಮಾಡಿದರು.

158404239 1346126515748765 8452244229288284381 n.jpg? nc cat=106&ccb=1 3& nc sid=8bfeb9& nc ohc=sBexP4SK3u8AX9B7ZZM& nc ht=scontent.fixe1 1

159000965 1346126655748751 7871166798994668226 n.jpg? nc cat=102&ccb=1 3& nc sid=8bfeb9& nc ohc=EQA3oyMp16cAX8lCYQp& nc ht=scontent.fixe1 2

158774225 1346126705748746 505893037620635748 n.jpg? nc cat=105&ccb=1 3& nc sid=8bfeb9& nc ohc=kahikiZqHfoAX oMf g& nc ht=scontent.fixe1 2

158850848 1346126745748742 8811242268489488578 n.jpg? nc cat=107&ccb=1 3& nc sid=8bfeb9& nc ohc=dPwcg5moYM4AX9QLdEw& nc ht=scontent.fixe1 2

160141685 1346126789082071 568024672352667288 n.jpg? nc cat=107&ccb=1 3& nc sid=8bfeb9& nc ohc=C JxZ7yBb8MAX 9SLI & nc ht=scontent.fixe1 2

158647238 1346126252415458 5672584548138615595 n.jpg? nc cat=101&ccb=1 3& nc sid=8bfeb9& nc ohc=D2b1Z8NJOvkAX9Z5TID& nc ht=scontent.fixe1 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 14, 2021

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

Leave a Comment