ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಮತ್ತು ಆ ಬಳಿಕ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆ, ಪೂರ್ವ ವಲಯ ಐಜಿಪಿ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಪರಿಸ್ಥಿತಿಯನ್ನು ಅವಲೋಕಸಿದರು.
ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಐಜಿಪಿ ರವಿ ಅವರು, ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.
ಐಜಿಪಿ ಭೇಟಿಯ ವಿಡಿಯೋ ರಿಪೋರ್ಟ್ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]