ಭದ್ರಾವತಿ ಪ್ರತಿಷ್ಠಿತ ಬಿ.ಇಡಿ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 7 DECEMBER 2024

ಉದ್ಯೋಗ ಸುದ್ದಿ : ಶ್ರೀ ಹೆಬ್ಬೂರು ಚಾರಿಟೇಬಲ್‌ ಟ್ರಸ್ಟ್‌ನ ಭದ್ರಾವತಿ ಹಳೇನಗರದ ಡಿ.ಕೆ.ಶಿವಕುಮಾರ್‌ ಬಿ.ಇಡಿ ಕಾಲೇಜಿಗೆ ಬೋಧಕ, ಬೋಧಕೇತರ ಹುದ್ದೆಗಳ (Post) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಯಾವೆಲ್ಲ ಹುದ್ದೆಗಳಿವೆ?

ಪ್ರಾಂಶುಪಾಲ : ಎಂ.ಎ/ಎಂ.ಎಸ್ಸಿ ಮತ್ತು ಎಂ.ಇಡಿ, ಪಿಹೆಚ್‌ಡಿ – ಬಿ.ಇಡಿ ಕಾಲೇಜಿನಿಲ್ಲಿ ಕನಿಷ್ಠ 8 ವರ್ಷ ಅನುಭವ.

jobs news shivamogga live

ಸೋಷಿಯಲ್‌ ಸೈನ್ಸ್‌ – 1, ಮ್ಯಾಥಮೆಟಿಕ್ಸ್‌ – 1, ಇಂಗ್ಲೀಷ್‌ – 1, ಕೆಮಿಸ್ಟ್ರಿ – 1, ಬಯೋಲಜಿ – 1, ಫಿಸಿಕ್ಸ್‌ – 1, ಕನ್ನಡ – 1 : ಎಂ.ಎ/ಎಂ.ಎಸ್ಸಿ, ಎಂ.ಇಡಿ, ಜೊತೆಗೆ ಎನ್‌ಇಟಿ / ಕೆ-ಸೆಟ್‌

ಫಿಸಿಕ್ಸ್‌ ಡೈರೆಕ್ಟರ್‌ – 1, ಫೈನ್‌ ಆರ್ಟ್ಸ್‌ – 1, ಪರ್ಫಾರ್ಮಿಂಗ್‌ ಆರ್ಟ್ಸ್‌ – 1 (ಮ್ಯೂಸಿಕ್/ಡಾನ್ಸ್‌/ಥಿಯೇಟರ್)‌ – ಎನ್‌ಇಟಿ / ಕೆ-ಸೆಟ್‌ ಜೊತೆಗೆ ಎಂ.ಪಿಇಡಿ, ಎಂಎಫ್‌ಎ (ಶೇ.55ರಷ್ಟು ಅಂಕಗಳು), ಪಿಜಿ (ಮ್ಯೂಸಿಕ್/ಡಾನ್ಸ್/‌ಥಿಯೇಟರ್‌)

ಲೈಬ್ರೇರಿಯನ್‌ – 1 : ಬಿ.ಲಿಬ್‌ (ಶೇ.55ರಷ್ಟು ಅಂಕಗಳೊಂದಿಗೆ), ಲ್ಯಾಬ್‌ ಅಸಿಸ್ಟೆಂಟ್‌ – 1 : ಬಿಸಿಎ (ಶೇ.55ರಷ್ಟು ಅಂಕಗಳೊಂದಿಗೆ), ಆಫೀಸ್‌ ಕಮ್‌ ಅಕೌಂಟ್‌ ಅಸಿಸ್ಟೆಂಟ್‌ – 1 : ಯಾವುದೇ ಪದವಿ, ಆಫೀಸ್‌ ಅಸಿಸ್ಟೆಂಟ್‌ ಕಮ್‌ ಕಂಪ್ಯೂಟರ್‌ – 1 : ಯಾವುದೇ ಪದವಿ, ಆಪರೇಟರ್‌ – 1, ಟೆಕ್ನಿಕಲ್‌ ಅಸಿಸ್ಟೆಂಟ್‌ – 1, ಸ್ಟೋರ್‌ ಕೀಪರ್‌ – 1, ಅಟೆಂಡರ್‌ /  ಹೆಲ್ಪರ್‌ / ಸಪೋರ್ಟ್‌ ಸ್ಟಾಫ್‌ – 2

ಸ್ನಾತಕ ಪದವಿ ಮತ್ತು ಎಂ.ಇಡಿ ಪದವಿಗಳಲ್ಲಿ ಕನಿಷ್ಠ ಶೇ.55ರಷ್ಟು ಅಂಕಗಳನ್ನು ಹೊಂದಿರಬೇಕು. ಇಎಸ್‌ಐ ಮತ್ತು ಪಿಎಫ್‌ ಸೌಲಭ್ಯವಿರುತ್ತದೆ. ಪ್ರಕಟಣೆಯಾದ ದಿನಾಂಕದಿಂದ 15 ದಿನಗಳ ಒಳಗೆ ಅರ್ಜಿ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ, ಮೊ : 8073178125 / 9740659326 / 9008520462

ಇದನ್ನೂ ಓದಿ » ಪಿಡಿಒ ನೇಮಕಾತಿ, ಶಿವಮೊಗ್ಗದಲ್ಲಿ ಇವತ್ತಿನಿಂದ ಎರಡು ದಿನ ಬಿಗಿ ಭದ್ರತೆಯಲ್ಲಿ ಪರೀಕ್ಷೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 7, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment