SHIVAMOGGA LIVE NEWS | HOSANAGARA | 14 ಜೂನ್ 2022
ಹೊಸನಗರ ಸಮೀಪದ ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎನ್.ಡಿ.ನಾಗೇಂದ್ರ ರಾವ್ ಆಯ್ಕೆಯಾಗಿದ್ದಾರೆ.
ಜಿಲ್ಲಾಧಿಕಾರಿ ಅವರ ಆದೇಶದಂತೆ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಕೆ.ಎನ್.ಶಂಕರನಾರಾಯಣ ಕಣಿವೆಬಾಗಿಲು, ಎಸ್.ಎನ್.ಗುರುರಾಜ್ ಸಂಪೆಮನೆ, ಕೆ.ಪಿ.ಕುಮಾರ ಕೆರೆಹೊಂಡ, ಸಾಂಬಶಿವ ಹೆದ್ಲಿ, ಬಿ.ರಾಘವೇಂದ್ರ ಹೆದ್ಲಿ, ಮಮತಾ ವೀರಪ್ಪ ಕಾರಗಡಿ, ಶೈಲಜಾ ಗಂಗಾಧರ ಕುಕ್ಕೋಡು ಅಗಸರಮನೆ, ಹೆಚ್.ಜಿ.ರವಿ ಹನಿಯ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ – ಮೈದೂಳಲು ಗ್ರಾಮದಲ್ಲಿ ಹಲವರಿಗೆ ವಾಂತಿ, ಭೇದಿ, ಆಸ್ಪತ್ರೆಗೆ ದಾಖಲು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.