ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 APRIL 2023
SHIMOGA : ಟಿಕೆಟ್ ವಿಚಾರವಾಗಿ ಶಿವಮೊಗ್ಗದಲ್ಲಿಯು ಆಕ್ರೋಶ ಭುಗಿಲೆದ್ದಿದೆ. ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು (Followers) ಸಿಡಿದೆದ್ದಿದ್ದಾರೆ. ಟೈರ್ಗೆ ಬೆಂಕಿ ಹಚ್ಚಿದ್ದಾರೆ.
ಅಶೋಕ ನಗರದಲ್ಲಿರುವ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರ ಮನೆಯಲ್ಲಿ ಇವತ್ತು ಬೆಂಬಲಿಗರ (Followers) ಸಭೆ ನಡೆಸಿದರು. ಬಳಿಕ ಮನೆಯಿಂದ ಹೊರಗೆ ಬಂದ ಬೆಂಬಲಿಗರು ಮನೆ ಮುಂದೆ ರಸ್ತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಟೈರ್ಗೆ ಬೆಂಕಿ ಹಚ್ಚಿ ಘೋಷಣೆ ಕೂಗಿದರು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ, ಮಹತ್ವದ ನಿರ್ಧಾರ ಪ್ರಕಟಿಸಿದ ನಾರಾಯಣ ಸ್ವಾಮಿ, ಬೆಂಬಲಿಗರ ಸಭೆ
ಶಿವಮೊಗ್ಗ ಲೈವ್.ಕಾಂ