ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2021
ರೈತ ದಸರಾ ಅಂಗವಾಗಿ ಶಿವಮೊಗ್ಗದಲ್ಲಿ ಕೆಸರು ಗದ್ದೆಯಲ್ಲಿ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಲಾಗಿತ್ತು. ರೈತರು, ಮಹಿಳೆಯರು, ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಹರಿಗೆ ಸಮೀಪ ಕೆಸರು ಗದ್ದೆ ಓಟ, ಹಗ್ಗಜಗ್ಗಾಟವನ್ನು ಆಯೋಜಿಸಲಾಗಿತ್ತು. ವಿವಿಧೆಡೆಯಿಂದ ಆಗಮಿಸಿದ್ದ ರೈತರು, ಮಹಿಳೆಯರು, ಮಕ್ಕಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನು ಓದಿ | ಶಿವಮೊಗ್ಗದಲ್ಲಿ ಆಹಾರ ದಸರಾ, ಒಂದು ನಿಮಿಷದಲ್ಲಿ ಏಳು ಇಡ್ಲಿ ತಿಂದ ದೀಪಿಕಾ, 5 ಬಾಳೆಹಣ್ಣು ಸ್ವಾಹ ಮಾಡಿದ ಧನಲಕ್ಷ್ಮಿ
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200