SHIVAMOGGA LIVE NEWS | KSRTC| 14 ಏಪ್ರಿಲ್ 2022
KSRTC ಬಸ್ ಟಯರ್ ಸ್ಪೋಟಗೊಂಡು ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ.
ಭದ್ರಾವತಿಯಿಂದ ಶಿವಮೊಗ್ಗ ನಗರಕ್ಕೆ ಬರುತ್ತಿದ್ದ KSRTC ಬಸ್ ಟಯರ್ ಸ್ಪೋಟವಾಗಿದೆ. ಬಸ್ಸಿನೊಳಗೆ ಚಕ್ರ ಭಾಗದ ಮೇಲೆ ಕುಳಿತಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಕೂಡಲೆ ಆಸ್ಪತ್ರೆಗೆ ರವಾನಿಸಲಾಯಿತು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200